ಬೆಂಗಳೂರು : ಮೇಕೆದಾಟು ಪಾದಯಾತ್ರೆ ಭದ್ರತೆಗೆ ನಿಯೋಜನೆಗೊಂಡಿದ್ದ 179 ಕೆಎಸ್ ಆರ್ ಪಿ ಪೈಕಿ 42 ಮಂದಿ ಪೊಲೀಸರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕೊರೊನಾ ಸೋಂಕು ಕಾಣಿಸಿಕೊಂಡ 42 ಕೆಎಸ್ ಆರ್ ಪಿ ಪೊಲೀಸರು ಹೋಮ್ ಕ್ವಾರಂಟೈನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜ್ಯ ಪೊಲೀಸ್ ಮೀಸಲು ಪಡೆ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟರ್ ನಲ್ಲಿ ತಿಳಿಸಿದ್ದಾರೆ.
ಕಾವೇರಿ ನದಿ ತೀರವಾಗಿರುವ ಮೇಕೆದಾಟು ಯೋಜನೆ ಅನುಷ್ಕಾನಕ್ಕಾಗಿ ಒತ್ತಾಯಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಜ.9ರಿಂದ 10 ದಿನಗಳ ಕಾಲ ಮೇಕೆದಾಟುನಿಂದ ಬೆಂಗಳೂರಿನವರಗೆ ಪಾದಯಾತ್ರೆ ಹಮ್ಮಿಕೊಂಡಿತ್ತು.
ಪಾದಯಾತ್ರೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದರು. ಅಹಿತಕರ ಘಟನೆ ನಡೆಯದಂತೆ ಮೈಸೂರು ವಿಭಾಗದ 179 ಮಂದಿ ಕೆಎಸ್ ಆರ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಈ ಪೈಕಿ 42 ಮಂದಿಗೆ ಕೊರೊನಾ ವೈರಾಣು ದೃಢವಾಗಿದ್ದು ಎಲ್ಲರನ್ನು ಐಸೋಲೇಷನ್ ಗೆ ಒಳಪಡಿಸಲಾಗಿದೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…
ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…
ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…
ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…
ಎಸ್ಸಿ, ಎಸ್ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಸ್ಟಾರ್ ಎನಿಸಿದ್ದ ಗೀತಾಶ್ರೀ ಶವ ಅವರ ಮನೆಯಲ್ಲೇ…