ಬೆಂಗಳೂರು: ಪಿಯುಸಿ ಫಲಿತಾಂಶ ಹೊರಬಿದಿದ್ದು, ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ ಹಾಗೂ ಕೊಡಗು ಜಿಲ್ಲೆ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಫಲಿತಾಂಶವನ್ನು ಪ್ರಕಟಿಸಿದರು. ಈ ಬಾರಿ ಒಟ್ಟಾರೆ ಶೇಕಡ ೬೧..೮೦ ರಷ್ಟು ವಿದ್ಯಾಋ್ಥಿಗಳು ಉತ್ತೀರ್ಣರಾಗಿದ್ದಾರೆ.♠