ಪೊಲೀಸ್ ಠಾಣೆಯ ಎದುರು ಅಸ್ಥಿಪಂಜರ ಪತ್ತೆ; ತನಿಖೆ ನಡೆಸಲು ಮುಂದಾದ ಪೊಲೀಸ್ ಸಿಬ್ಬಂದಿ

ಬೆಂಗಳೂರು : ಚರಂಡಿ ದುರಸ್ತಿ ವೇಳೆ ಮನುಷ್ಯನ ಅಸ್ಥಿಪಂಜರವೊಂದು ಪತ್ತೆಯಾದ ಘಟನೆ ನಗರದ ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಎದುರಿನಲ್ಲಿ ನಡೆದಿದೆ. ಸುಮಾರು ನಾಲ್ಕು ವರ್ಷ ಹಿಂದೆ ಸಂಭವಿಸಿದ ಘಟನೆ ಇದಾಗಿರಬಹುದು ಎಂದು ಶಂಕಿಸಲಾಗಿದೆ . ಈ ಅಸ್ತಿಪಂಜರದ ಕುರಿತಾದ ತನಿಖೆ ನಡೆಸಲಾಗುತ್ತಿದೆ ಎಂದು ವಿಜಯನಗರ ಠಾಣೆ ಪೊಲೀಸರು ತಿಳಿಸಿದ್ದಾರೆ .

ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯ ಮುಂದಿರುವ ಮುಚ್ಚಿದ ಮೋರಿಯಲ್ಲಿ ಕಸಗಳು ತುಂಬಿ ಚರಂಡಿ ನೀರು ಮುಂದೆ ಸಾಗುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದ್ದ ಹಿನ್ನೆಲೆಯಲ್ಲಿ, ಸೋಮವಾರ ಮಧ್ಯಾಹ್ನ ಬಿಬಿಎಂಪಿ ಸಿಬ್ಬಂದಿಗಳು ಮೂರಯ . ಹೀಗಾಗಿ ಸೋಮವಾರ ಮಧ್ಯಾಹ್ನ ಬಿಬಿಎಂಪಿ ಸಿಬ್ಬಂದಿ ಮೋರಿಯ ಕಲ್ಲನ್ನು ತೆಗೆದು ಚರಂಡಿ ಸ್ವಚ್ಛಗೊಳಿಸುತ್ತಿದ್ದರು . ಆ ವೇಳೆ ಶವದ ಅಸ್ಥಿಪಂಜರ ಪತ್ತೆಯಾಗಿದ್ದು, ಕೂಡಲೇ ಬಿಬಿಎಂಪಿ ಸಿಬ್ಬಂದಿ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದರು .

ಅಸ್ಥಿಪಂಜರವನ್ನು ವಶಕ್ಕೆ ಪಡೆಯಲಾಗಿದ್ದು , ಈ ಸ್ಥಳದಲ್ಲಿನ ಮಣ್ಣನ್ನು ಕೂಡ ಸಂಗ್ರಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ . ಎರಡು ವರ್ಷಕ್ಕೂ ಹಿಂದೆಯೇ ಶವವನ್ನು ಚರಂಡಿಯಲ್ಲಿ ಹಾಕಿರಬಹುದು ಎಂದು ಪ್ರಾಥಮಿಕ ತನಿಖೆ ನಡೆಸಿದ ಪೊಲೀಸರು ತಿಳಿಸಿದ್ದಾರೆ . ಅಷ್ಟೇ ಅಲ್ಲದೆ, 4 ವರ್ಷದಿಂದ ಇತ್ತೀಚಿನವರೆಗೂ ಕಾಣೆಯಾಗಿ ಪತ್ತೆಯಾಗದೆ ಇರುವ ಪ್ರಕರಣಗಳ ಕುರಿತು ತನಿಖೆ ನಡೆಸುತ್ತೇವೆ ಎಂದು ಡಿಸಿಪಿ ತಿಳಿಸಿದ್ದಾರೆ .

Desk

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

4 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

5 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

5 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

5 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

6 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

7 hours ago