News Karnataka Kannada
Thursday, May 09 2024
ಬೆಂಗಳೂರು ನಗರ

ಪೋಷಕರು ಬುದ್ದಿವಾದ ಹೇಳಿದಕ್ಕೆ ಮನನೊಂದು ಯುವಕ ನೇಣಿಗೆ ಶರಣು

Dead
Photo Credit : IANS

ಬೆಂಗಳೂರು : ನಗರದ ಎರಡು ಪ್ರತ್ಯೇಕ ಪ್ರಕರಣ ಗಳಲ್ಲಿ ಯುವಕ ಸೇರಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸುಂಕದಕಟ್ಟೆಯ ಶ್ರೀನಿವಾಸ ನಗರದ ಪೈಪ್‌ ಲೈನ್‌ ರಸ್ತೆ ನಿವಾಸಿ ಸಂಜಯ್‌ (22) ಮೃತ ಯುವಕ. ಪಿಯುಸಿಗೆ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿದ್ದ ಸಂಜಯ್‌, ಸ್ನೇಹಿತರ ಜತೆ ಅಲಿಯುತ್ತಿದ್ದ.

ಕಳೆದ ಮೂರು ದಿನಗಳಿಂದ ಮನೆಗೂ ಬಾರದೆ ಸ್ನೇಹತರ ಜತೆಯಲ್ಲಿಯೇ ಅಲೆ ದಾಡುತ್ತಿದ್ದ. ಶನಿವಾರ ಮನೆಗೆ ಬಂದಿದ್ದಾನೆ. ಆಗ ಕೋಪಗೊಂಡ ತಂದೆ-ತಾಯಿ ಹಾಗೂ ಸಂಬಂಧಿಕರು ಒಳ್ಳೆಯವರ ಸ್ನೇಹ ಮಾಡು. ಯಾವುದಾದರೂ ಕೆಲಸಕ್ಕೆ ಹೋಗುವಂತೆ ಬೈದಿದ್ದಾರೆ. ಅದಕ್ಕೆ ಬೇಸರಗೊಂಡ ಸಂಜಯ್‌, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾಮಾಕ್ಷಿ ಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು