ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರ ಪಿತಾಮಹರಾದ ಶ್ರೀ ಐ.ಪಿ.ಡಿ ಸಾಲಪ್ಪ ರವರ 92ನೇ ಜನ್ಮ ದಿನಾಚರಣೆ ಅಂಗವಾಗಿ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ ಶ್ರೀ ಐ.ಪಿ.ಡಿ.ಸಾಲಪ್ಪ ರವರ ಪ್ರತಿಮೆಗೆ ಮಾನ್ಯ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರು ಶ್ರೀ ಎಂ.ಶಿವಣ್ಣ(ಕೋಟೆ), ಮಾನ್ಯ ಆಡಳಿತಗಾರರು ಶ್ರೀ ರಾಕೇಶ್ ಸಿಂಗ್, ಮಾನ್ಯ ಮುಖ್ಯ ಆಯುಕ್ತರು ಶ್ರೀ ಗೌರವ್ ಗುಪ್ತ ರವರು ಮಾಲಾರ್ಪಣೆ ಹಾಗೂ ಪುಷ್ಪನಮನ ಸಲ್ಲಿಸಿದರು.
PHOTO CREDIT : G.Mohan, Photojournalist, Bengaluru