News Karnataka Kannada
Monday, April 29 2024
ಬೆಂಗಳೂರು ನಗರ

ಪ್ರಾರ್ಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ತೀರ್ಪು

Photo Credit :

ಪ್ರಾರ್ಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ತೀರ್ಪು

ಬೆಂಗಳೂರು : ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ಕುರಿತು ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣ ತೀರ್ಪೊಂದನ್ನು ನೀಡಿದೆ. 

 

 ಕೆಎಟಿ ಹಂಗಾಮಿ ಅಧ್ಯಕ್ಷ ಆರ್ ಬಿ ಬೂದಿಹಾಳ ಅವರು ಈ ಆದೇಶ ಹೊರಡಿಸಿದ್ದು, ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರು ಪ್ರೌಢ ಶಾಲೆ ಸಹ ಶಿಕ್ಷಕರಾಗಿ ಬಡ್ತಿ ಪಡೆಯಲು ಸಾಧ್ಯವಿಲ್ಲ . ಅವರು ಪ್ರೌಢಶಾಲಾ ಮಕ್ಕಳಿಗೆ ಶಿಕ್ಷಣ ನೀಡುವಷ್ಟು ಅರ್ಹತೆ ಹೊಂದಿಲ್ಲ ಎಂದು ತೀರ್ಪಿನಲ್ಲಿ ತಿಳಿಸಿದ್ದಾರೆ.  

 

ಇನ್ನು ಈ ತೀರ್ಪಿನಿಂದಾಗಿ ಸಹ ಶಿಕ್ಷಕರಾಗಿ ಬಡ್ತಿ ಪಡೆದಿದ್ದ 8000 ಶಿಕ್ಷಕರು ಹಿಂಬಡ್ತಿ ಪಡೆಯುವ ಸಾಧ್ಯತೆ ಹೆಚ್ಚಾಗಿದೆ . 6 ರಿಂದ ಎಂಟನೆ ತರಗತಿಯ ಶಿಕ್ಷಕರನ್ನು ಮಾತ್ರ ಸಹ ಶಿಕ್ಷಕರಾಗಿ ಪರಿಗಣಿಸಬಹುದು ಎಂದು ಕೆಎಟಿ ತೀರ್ಪಿನ ಮೂಲಕ ತಿಳಿಸಿದ್ದಾರೆ. 

 

ರಾಜ್ಯದಲ್ಲಿ 1.50 ಲಕ್ಷ ಪ್ರಾಥಮಿಕ ಶಿಕ್ಷಕರಿದ್ದು , ತೀವ್ರ ಒತ್ತಡ ತಂದ ಬಳಿಕ ಸಹ ಶಿಕ್ಷಕರಾಗಿ ನೇಮಕಗೊಳಿಸುವಲ್ಲಿ ಯಶಸ್ವಿಯಾಗಿದ್ದರು. 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು