ಬೆಂಗಳೂರು: ಸುಪ್ರಸಿದ್ಧ ಭಾಗವತ ಬಲಿಪ ನಾರಾಯಣ ಭಾಗವತ ಅವರನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿಯು ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಬಲಿಪರ ಜಯಲಕ್ಷ್ಮೀ ಪ್ರಸಂಗ ಸಂಕಲನವು ಪುಸ್ತಕ ಪ್ರಶಸ್ತಿಗೂ ಆಯ್ಕೆಯಾಗಿದೆ. ಈ ಬಗ್ಗೆ ಸೋಮವಾರ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ. ಹೆಗಡೆ ಅವರು ವಿವರ ನೀಡಿದರು.
ಯಲ್ಲಾಪುರದ ಮದ್ದಳೆ ವಾದಕ ಶಂಕರ ಭಾಗವತ, ತಾಳಮದ್ದಲೆ ಅರ್ಥಧಾರಿ ಬಂಟ್ವಾಳ ತಾಲೂಕು ಇರಾ ಗ್ರಾಮದ ಬರೆ ಕೇಶವ ಭಟ್, ಬಡಗುತಿಟ್ಟು ಯಕ್ಷಗಾನ ವಿದ್ವಾಂಸ ಭಾಗವತರಾದ ಕೋಟದ ಎಚ್. ಶ್ರೀಧರ ಹಂದೆ, ಮೂಡಲಪಾಯ ಯಕ್ಷಗಾನ ಭಾಗವತರಾದ ತಿಪಟೂರ್ ತಾಲೂಕು ಅರಳಗುಪ್ಪೆಯ ಎ.ಎಂ. ಶಿವಶಂಕರಯ್ಯ, ಮೂಡಲಪಾಯ ಯಕ್ಷಗಾನ ಕಲಾವಿದ ಬೆಂಗಳೂರು ರಾಜಾಜಿನಗರದ ಕರಿಯಣ್ಣ ವಾರ್ಷಿಕ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ದೇಶದಾದ್ಯಂತ ಬಾಂಬ್ ಬೆದರಿಕೆ ಕೇಳಿಬರುತ್ತವೆ ಇದರ ಹಿಂದೆ ಯಾರ ಕೈಚಳಕವಿದೆ ಎಂದು ಇನ್ನು ಬೆಳಕಿಗೆ ಬಂದಿಲ್ಲ. ಈಗಾಗಲೇ ಶಾಲೆಗಳಿಗ,…
ಹುಬ್ಬಳ್ಳಿಯಲ್ಲಿ ಹಂತಕನ ದಾಳಿಗೆ ಬಲಿಯಾಗಿರುವ ಅಂಜಲಿ ಅಂಬಿಗೇರ ಕುಟುಂಬಕ್ಕೆ ಭಾರಿ ಸಿಡಿಲು ಬಡಿದಿದೆ.
ಪತಂಜಲಿಯ ನವರತ್ನ ಇಲೈಚಿ ಸೋನ್ ಪಾಪ್ಡಿ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ನಂತರ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಅಧಿಕಾರಿ ಮತ್ತು ಇತರ…
ಕಸ್ಟಮ್ಸ್ ಅಧಿಕಾರಿಗಳು 1.96 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…
ಶನಿವಾರ ನಡೆದ ಹೈವೋಲ್ಟೇಜ್ ಆರ್ಸಿಬಿ ವರ್ಸಸ್ ಸಿಎಸ್ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅತಿಕ್ರಮ ಪ್ರವೇಶ ಮಾಡುವುದಾಗಿ ವಿಡಿಯೋ ಪೋಸ್ಟ್…
ತೆರಿಗೆ ವಂಚನೆ ಮತ್ತು ಅಕ್ರಮ ಆಸ್ತಿ ಹೊಂದಿದ್ದ ಆರೋಪದ ಮೇಲೆ ಐಟಿ ಅಧಿಕಾರಿಗಳು ಆಗ್ರಾದಲ್ಲಿ ಶೂ ವ್ಯಾಪಾರಿ ರಾಮನಾಥ್ ಡಂಗ್…