ಬೆಂಗಳೂರು : ಹೊಸೂರಿಗೆ ತೆರಳುತ್ತಿದ್ದ ಕಂಟೈನರ್ ಹಾಗೂ ಸೇಲಂಗೆ ಹೊರಟಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಮಧ್ಯೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಸುಮಾರು 8ಕ್ಕೂ ಅಧಿಕ ಜನರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಕಂಟೈನರ್ ನ ಹಿಂಬದಿ ಚಲಿಸುತ್ತಿದ್ದ ಬಸ್ ಡಿಕ್ಕಿ ಹೊಡೆದಿದ್ದರಿಂದಾಗಿ ಬಸ್ ನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಬಸ್ ನಲ್ಲಿದ್ದವರ ಪೈಕಿ 10 ಜನರಿಗೆ ಗಾಯವಾಗಿದ್ದು, ಈ ಪೈಕಿ 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಕೂಡಲೇ ಶ್ರೀಸಾಯಿ ಹಾಗೂ ಆಕ್ಸಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕ ಆಗಮಿಸಿದ ಅತ್ತಿಬೆಲೆ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಬಿಸಿಲ ದಗೆ ಏರುತ್ತಲೇ ಇದ್ದರೆ ಇನ್ನೊಂದೆಡೆ ಬಿಸಿಲ ಬೇಗೆ ತಣಿಸಲುವ ಬೊಂಡ ರೇಟು ಕೂಡ ಏರಿಕೆಯಾಗಿದೆ. 30…
ನಟಿ ಕಂಗನಾ ರನೌತ್ ಅಚರು ಇಂದು ಹಿಮಾಚಲ ಪ್ರದೇಶ ಮಂಡಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ರನೌತ್ ಅವರು ನಾಮಪತ್ರ…
ಮಕ್ಕಳ ರೋಗಶಾಸ್ತ್ರದ ಹಿರಿಯ ಶಸ್ತ್ರಚಿಕಿತ್ಸಾ ತಜ್ಞ ಮತ್ತು ಮಕ್ಕಳ ಮೂತ್ರರೋಗಶಾಸ್ತ್ರ ತಜ್ಞರಾದ ಡಾ. ವಿಜಯ್ ಕುಮಾರ್ ಅವರ ಸೇವೆ ಈಗ…
ಪ್ರೀತಿಸಿದ ಯುವತಿ ಕೈಕೊಟ್ಟಳೆಂದು ಯುವಕನೊಬ್ಬ ಆತ್ಮಹತ್ಯೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೊಡಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ ಗೌತಮ್ ನವ್ಲಾಖಾಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಕಳೆದ ನಾಲ್ಕು ವರ್ಷಗಳಿಂದ…
ಕುರ್ಕುರೆ ಪ್ಯಾಕೆಟ್ ತರಲಿಲ್ಲ ಎಂಬ ಕಾರಣಕ್ಕೆ ರೊಚ್ಚಿಗೆದ್ದು ಪತಿಯಿಂದ ವಿಚ್ಛೇದನ ಬಯಸಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.