News Karnataka Kannada
Monday, May 13 2024
ಬೆಂಗಳೂರು ನಗರ

ಬಿಎಸ್​​ವೈ ಜನ್ಮದಿನ: ಯಾರೂ ಕೂಡ ಹಾರ, ತುರಾಯಿ, ಉಡುಗೊರೆ ತರಬೇಡಿ ಎಂದ ಯಡಿಯೂರಪ್ಪ!

Vijaya Sankalp Yatra cancelled in Mudigere
Photo Credit :

ಕೋವಿಡ್ ಸಂಕಷ್ಟದಲ್ಲಿ ರಾಜ್ಯ ಇರುವ ಈ ಕ್ಷಣದಲ್ಲಿಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳಲು ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ನಿರ್ಧರಿಸಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪರ ಜನ್ಮದಿನವಾಗಿದ್ದು, ಹಾಗಾಗಿ ಟ್ವೀಟ್ ಮೂಲಕ ಮನವಿ ಮಾಡಿದ ಅವರು, ‘ಆತ್ಮೀಯರೇ, ಹಿತೈಷಿಗಳೇ,ಕೊರೋನಾ ಸಂಕಷ್ಟಗಳ ಹಿನ್ನೆಲೆಯಲ್ಲಿ,  ನನ್ನ ಹುಟ್ಟಿದ ದಿನವನ್ನು ಯಾವುದೇ ವಿಶೇಷ ರೀತಿಯಲ್ಲಿ ನಾನು ಆಚರಿಸಿಕೊಳ್ಳುತ್ತಿಲ್ಲ.

ಆದ್ದರಿಂದ ಯಾರೂ ಕೂಡ ಹಾರ, ತುರಾಯಿ, ಉಡುಗೊರೆ ಇತ್ಯಾದಿ ತರಬೇಡಿ. ನೀವು ಇದ್ದಲ್ಲಿಂದಲೇ ಹಾರೈಸಿ. ನಿಮ್ಮೆಲ್ಲರ ಪ್ರೀತಿ, ಅಭಿಮಾನ, ಆಶೀರ್ವಾದಗಳೇ ನನಗೆ ಶ್ರೀರಕ್ಷೆ ‘ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು