ಬೆಂಗಳೂರು :ಶೀಘ್ರದಲ್ಲೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಹೊರಾಂಗಣದಲ್ಲಿ ರಾಯಲ್ ಆರ್ಕಿಡ್ ನಿರ್ಮಾಣವಾಗಲಿದೆ ಇದು ಸುಮಾರು 15 ಸಾವಿರಕ್ಕೂ ಹೆಚ್ಚು ಚದರ ಅಡಿ ಜಾಗದಲ್ಲಿ ತಲೆ ಎತ್ತಲಿರುವ ಮಾರ್ಕೆಟ್ ವಾಹನ ಮತ್ತು ಪ್ರಯಾಣಿಕರ ಸಂಚಾರಕ್ಕೆ ಅಡಚಣೆ ಉಂಟು ಮಾಡುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತವಾಗಿದೆ ರೈಲು ನಿಲ್ದಾಣ ನಿರ್ವಹಣೆ ಹೊತ್ತಿರುವ ಭಾರತೀಯ ರೈಲು ನಿಲ್ದಾಣಗಳ ಅಭಿವೃದ್ಧಿ ನಿಗಮವು (ಐಆರ್ ಎಸ್ ಡಿಸಿ)ಡಿಸಿ ನಿರ್ಮಾಣ ಮಾಡಲಿದೆ ಪ್ರಕ್ರಿಯೆಯನ್ನು ಆರಂಭಿಸಿದೆ ರೂಪದ ಮಳಿಗೆಗಳು ರೆಸ್ಟೋರೆಂಟ್ ಕರಕುಶಲ ವಸ್ತುಗಳ ಮಳಿಗೆಗಳು ಉಡುಗೊರೆ ಅಂಗಡಿಗಳು ಸೇರಿದಂತೆ ವಿವಿಧ ಮಳಿಗೆಗಳು ಹಾಗೂ ಹಾಗೂ ವಿಶ್ರಾಂತಿ ಮಳಿಗೆಗಳು ಕೊಠಡಿಗಳು ಇಲ್ಲಿ ನಿರ್ಮಾಣವಾಗಲಿವೆ ರಸ್ತೆ ಕಡೆಗೆ 8614 ಚದರ ಚದರ ಅಡಿ ವಿಸ್ತೀರ್ಣದಲ್ಲಿ 10 ಮಳಿಗೆಗಳು ಹಾಗೆಯೇ ವಲಯದಲ್ಲಿ 6936 ಚದರಡಿ ವಿಸ್ತೀರ್ಣದಲ್ಲಿ ಏಳು ಮಳಿಗೆಗಳನ್ನು ನಿರ್ಮಿಸುವ ಉದ್ದೇಶವನ್ನು ಐ ಆರ್ ಡಿ ಸಿ ಹೊಂದಿದೆ ಆದರೆ ಟೆಂಡರ್ ಕರೆದು ಒಂಬತ್ತು ವರ್ಷಗಳ ಅವಧಿಗೆ ಗುತ್ತಿಗೆ ನೀಡಲು ಉದ್ದೇಶಿಸಿದೆ ನಗರ ಕೇಂದ್ರ ಭಾಗದಲ್ಲಿ ನಿರ್ಮಾಣವಾಗುವ ಮಾರ್ಕೆಟ್ ನಿಂದ ಪ್ರಯಾಣಿಕರು ಮತ್ತು ಇತರ ಗ್ರಾಹಕರಿಗೆ ಪ್ರಯೋಜನವಾಗಲಿದೆ ರೈಲ್ವೆ ಇಲಾಖೆಗೂ ವರಮಾನ ಬರಲಿದೆ ಎಂಬುದು ನಿಗಮದ ಅಭಿಪ್ರಾಯ
ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…
ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…
ಅನಾಥ ಬುದ್ಧಿಮಾಂದ್ಯ ಹುಡುಗನನ್ನು ರಕ್ಷಣೆ ಮಾಡಿ ಶಕ್ತಿ ಅನಾಥಾಶ್ರಮಕ್ಕೆ ಸೇರಿಸಿರುವ ಘಟನೆಯೊಂದು ಮಡಿಕೇರಿಯಲ್ಲಿ ನಡೆದಿದೆ.
ಗ್ರಾಹಕರ ಸೋಗಿನಲ್ಲಿ ಬಂದು ಬಂಗಾರದ ಖಡ್ಗ ಕದ್ದು ಪರಾರಿಯಾದ ಘಟನೆ ಕಲಬುರಗಿ ನಗರದ ಅನ್ನಪೂರ್ಣ ಕ್ರಾಸ್ನಲ್ಲಿರುವ ತನಿಷ್ಕ ಜ್ಯುವೆಲ್ಲರಿ ಶಾಪ್ನಲ್ಲಿ…
ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಬಾಲಕಿಯನ್ನು ಹತ್ಯೆ ಮಾಡಿರುವ ಕೃತ್ಯ ಸಹಿಸಲಾಗುವುದಿಲ್ಲ. ಬಾಲಕಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.…