ಬೆಂಗಳೂರು : ನಗರದಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ವತಿಯಿಂದ ನಿರ್ಮಿಸಲಾಗಿರುವ ಏಳು ಅಂತಸ್ತಿನ ಕಟ್ಟಡವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಉದ್ಘಾಟಿಸಿದರು.
1.3 ಲಕ್ಷ ಚದರ ಅಡಿ ವಿಸ್ತೀರ್ಣವಿರುವ ಈ ಕಟ್ಟಡವನ್ನು ಅತ್ಯಾಧುನಿಕ ತಂತ್ರಜ್ಞಾನದ ಸಹಾಯದಿಂದ ಕೇವಲ 45 ದಿನಗಳಲ್ಲಿ ನಿರ್ಮಿಸಲಾಗಿದೆ. ಬೆಂಗಳೂರಿನ ಏರೋನಾಟಿಕಲ್ ಡೆವಲಪ್ಮೆಂಟ್ ಎಸ್ಟಾಬ್ಲಿಷ್ಮೆಂಟ್ (ಎಡಿಇ) ಆವರಣದಲ್ಲಿ ಈ ಕಟ್ಟಡವಿದೆ.
ಯುದ್ಧ ವಿಮಾನಗಳ ಏವಿಯಾನಿಕ್ಸ್ (ವಿಮಾನಗಳಲ್ಲಿ ಎಲೆಕ್ಟ್ರಾನಿಕ್ಸ್ ವ್ಯವಸ್ಥೆ), ಮಾನವರಹಿತ ವೈಮಾನಿಕ ವ್ಯವಸ್ಥೆ ಹಾಗೂ ವಿಮಾನ ನಿಯಂತ್ರಣ ವ್ಯವಸ್ಥೆ (ಎಫ್ಸಿಎಸ್) ಅಭಿವೃದ್ಧಿಪಡಿಸುವ ಉದ್ದೇಶಕ್ಕಾಗಿ ಸೌಲ್ಯಭ್ಯ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಪಿ.ಸಿ.ಮನೋಹರ್, ಡಿಆರ್ಡಿಒ ಮತ್ತು ಎಡಿಇ ಅಧಿಕಾರಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.