ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಗಾಂಧಿನಗರದ ಸುಖಸಾಗರ್ ಹೋಟೆಲ್ನ ಐದು ಮತ್ತು ಆರನೇ ಮಹಡಿಯಲ್ಲಿ ಬುಧವಾರ ಮಧ್ಯಾಹ್ನ ಬೆಂಕಿ ಧಗಧಗಿಸಿದೆ.
ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.
ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಹಾಗೂ ಉಪ್ಪಾರಪೇಟೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡ ಶಂಕೆ ವ್ಯಕ್ತವಾಗಿದೆ.
ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…
ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು
ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…
ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…
ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…
ಪಟ್ಟಣದ ವಿವಿಧ ವಾರ್ಡ್ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…