News Karnataka Kannada
Wednesday, May 08 2024
ಬೆಂಗಳೂರು ನಗರ

ಬೆಂಗಳೂರು: ದೇವಾಸ್ಥನ ಎಂಟ್ರಿಗೂ ಎರಡು ಡೋಸ್ ಸರ್ಟಿಫಿಕೇಟ್ ಕಡ್ಡಾಯ

Temple Bengluru
Photo Credit :

ಬೆಂಗಳೂರು: ಕೋವಿಡ್ ಹಿನ್ನೆಲೆ ಇಂದು ರಾಜ್ಯದೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮದ ಆಚರಣೆಗೆ ಬ್ರೇಕ್ ಬಿದ್ದಿದೆ. ಹಲವು ದೇಗುಲಗಳಲ್ಲಿ ಇಂದು 2 ಡೋಸ್ ಸರ್ಟಿಫಿಕೇಟ್ ಕಡ್ಡಾಯಗೊಳಿಸಲಾಗಿದೆ. ತಿಮ್ಮಪ್ಪನ ದೇಗುಲಗಳಲ್ಲಿ ಒಮ್ಮೆಗೆ 50 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಬಹುತೇಕ ವೆಂಕಟೇಶ್ವರ ದೇಗುಲಗಲ್ಲಿ ಇವತ್ತು ವೈಕುಂಠ ದ್ವಾರ ಸ್ಥಾಪನೆ ಮಾಡಲಾಗುತ್ತದೆ.ವೈಕುಂಠ ದ್ವಾರದಲ್ಲಿ ದೇವರ ದರ್ಶನ ಪಡೆದ್ರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಹೀಗಾಗಿ ಜನ ಹೆಚ್ಚಾಗಿ ದೇವಾಲಯಕ್ಕೆ ಹೋಗುತ್ತಾರೆ ಆದ್ರೆ ಈ ಬಾರಿ ಹೆಚ್ಚು ಜನ ಪ್ರವೇಶವನ್ನು ನಿಷೇಧಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು