ಬೆಂಗಳೂರು: ಮನುಷ್ಯರು ಕಳೆದೋದ್ರೆ ಹುಡುಕೋದು ಕಷ್ಟ. ಅಂತದ್ರಲ್ಲಿ, ಪ್ರಾಣಿಗಳು ಕಳೆದೋದ್ರೆ ಹೇಗೆ ಹುಡುಕೋದು? ಇಷ್ಟು ದಿನ ಕಾಸ್ಟ್ಲಿ ನಾಯಿಗಳು ಕಳೆದೋದ್ರೆ ಪೊಲೀಸ್ ಠಾಣೆ ಮೆಟ್ಟಿಲೇರಿ ʼನಾಯಿ ಹುಡುಕಿ ಕೊಡಿʼ ಅಂತ ದೂರು ಕೊಟ್ಟವರನ್ನು ನಾವೆಲ್ಲ ನೋಡಿರ್ತೇವೆ. ಆದ್ರೆ ಇಲ್ಲೊಬ್ಬ ಮಹಾಶಯ, ʼಬೆಕ್ಕು ಕಳೆದೋಗಿದೆ, ಹುಡುಕಿ ಕೊಡಿʼ ಅಂತ ತಿಲಕ್ ನಗರ ಠಾಣೆಗೆ ದೂರು ನೀಡಿದ್ದಾರೆ!
ಠಾಣೆಯಲ್ಲಿ ʼಬೆಕ್ಕು ಮಿಸ್ಸಿಂಗ್ʼ ಕುರಿತು ಎಫ್ ಐಆರ್ ಕೂಡ ದಾಖಲಾಗಿದೆ. ಜಯನಗರದ ರಾಜಣ್ಣ ಲೇಔಟ್ ನಿವಾಸಿ ಮಿಸ್ಬಾ ಶರೀಫ್ ಎಂಬವರು ದೂರು ನೀಡಿದ್ದು, ಪ್ರೀತಿಯಿಂದ ಸಾಕಿದ ವಿದೇಶಿ ಬೆಕ್ಕು ಇದಾಗಿದ್ದು, ಜ.15ರಂದು ನಾಪತ್ತೆಯಾಗಿದೆ ಎಂದು ದೂರು ಕೊಟ್ಟಿದ್ದಾರೆ.
ಯಾರೋ ದುಷ್ಕರ್ಮಿಗಳು ಮೇಲ್ಚಾವಣಿಯಿಂದ ಬಂದು ಬೆಕ್ಕನ್ನು ಕಳ್ಳತನ ಮಾಡಿದ್ದಾರೆ ಎಂದು ಅನುಮಾನಿಸಿರೋ ಮಿಸ್ಬಾ, ಬೆಕ್ಕು ಹುಡುಕಿಕೊಟ್ಟರೆ 35 ಸಾವಿರ ರೂ. ಬಹುಮಾನ ಕೊಡುವುದಾಗಿಯೂ ಘೋಷಣೆ ಮಾಡಿದ್ದಾರೆ.
ಮೊಬೈಲ್ ಬಳಕೆ ಕಡಿಮೆ ಮಾಡು ಎಂದು ತಿಳಿಹೇಳಿದಕ್ಕೆ ತಂಗಿಯೊಬ್ಬಳು ಅಣ್ಣನನ್ನು ಹತ್ಯೆ ಮಾಡಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ. 14 ವರ್ಷದ…
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಇಂದು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ರಾಮಲಲ್ಲಾನ ದರ್ಶನ ಪಡೆದು ಬಳಿಕ ರೋಡ್ ಶೋ…
ಐಪಿಎಲ್ನ 52ನೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ನಲ್ಲಿ ಹೊಸ ಮೈಲುಗಲ್ಲು ದಾಟಿದ್ದಾರೆ. ಈ ಮೂಲಕ ಈ ಸಾಧನೆ…
ಸಿದ್ದನಕೊಳ್ಳದ ಶಿವಕುಮಾರ ಸ್ವಾಮೀಜಿಯ ಕಾರು ಅಪಘಾತಕ್ಕೊಳಗಾಗಿದೆ. ಅಪಘಾತದಲ್ಲಿ ಶಿವಕುಮಾರ ಸ್ವಾಮೀಜಿಗೆ ಗಾಯಗಳಾಗಿದ್ದು, ಆ್ಯಂಬುಲೆನ್ಸ್ ಮೂಲಕ ಸ್ವಾಮೀಜಿಯನ್ನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.
ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಹೆಡಿಯಾಲ ಉಪ ವಿಭಾಗದ ಹೆಬ್ಬಳ್ಳ ಗಸ್ತಿನ ಚಾಮಲಾಪುರ ಅರಣ್ಯ ಪ್ರದೇಶದಲ್ಲಿ ಹುಲಿಯೊಂದರ ಮೃತದೇಹಪತ್ತೆಯಾಗಿದ್ದು 11…
ಅತ್ಯಾಚಾರ ಆರೋಪ ಮತ್ತು ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಮತ್ತು ಹಾಲಿ ಶಾಸಕ ಹೆಚ್ಡಿ ರೇವಣ್ಣರನ್ನು ಕಳೆದ ದಿನ ಎಸ್ಐಟಿ…