News Karnataka Kannada
Monday, April 29 2024
ಬೆಂಗಳೂರು ನಗರ

ಬೆಂವಿವಿ ಪರೀಕ್ಷೆ ಮುಂದೂಡಿಲ್ಲ; ಕುಲಸಚಿವ ದೇವರಾಜ್ ಸ್ಪಷ್ಟನೆ

CUET-UG exam slated to begin from tomorrow
Photo Credit :

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿ ಡಾ.ಕೆ.ಆರ್.ವೇಣುಗೋಪಾಲ್ ಅವರ ಸಹಿ ದುರ್ಬಳಕೆ ಮಾಡಿಕೊಂಡ ಕಿಡಿಗೇಡಿಗಳು ನ.30ರಿಂದ ಆರಂಭವಾಗಲಿರುವ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸುಳ್ಳು ಪತ್ರಿಕಾ ಪ್ರಕಟಣೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಇದರಿಂದ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆತಂಕ ಎದುರಾಗಿದ್ದುಮ, ತಕ್ಷಣ ಎಚ್ಚೆತ್ತ ಬೆಂವಿವಿ ಪರೀಕ್ಷಾ ವಿಭಾಗ ಸುತ್ತೋಲೆ ಹೊರಡಿಸಿದ್ದು, ಯಾವುದೇ ಪರೀಕ್ಷೆಗಳನ್ನು ಮುಂದೂಡಿಲ್ಲ. ಈ ಹಿಂದೆಯೇ ನಿಗದಿಯಾಗಿರುವ ವೇಳಾಪಟ್ಟಿಯಂತೆಯೇ ನಡೆಯಲಿದೆ ಎಂದು ಬೆಂವಿವಿ ಮೌಲ್ಯಮಾಪನ ಕುಲಸಚಿವ ದೇವರಾಜ್ ಸ್ಪಷ್ಟನೆ ನೀಡಿದ್ದಾರೆ.

ಆದರೆ, ಕುಲಪತಿ ಸಹಿ ನಕಲು ಮಾಡಿರುವ ಕುರಿತು ಬೇಸರ ವ್ಯಕ್ತಪಡಿಸಿರುವ ಕುಲಪತಿ ವೇಣುಗೋಪಾಲ್ ದೂರು ನೀಡುವ ಬಗ್ಗೆ ಆಲೋಚಿಸಿರುವುದಾಗಿ ತಿಳಿಸಿದರು. ಸದ್ಯಕ್ಕೆ ಮಕ್ಕಳು ಆತಂಕವಿಲ್ಲದೆ, ಪರೀಕ್ಷೆಗೆ ಹಾಜರಾಗುವಂತೆ ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು