News Karnataka Kannada
Monday, April 29 2024
ಬೆಂಗಳೂರು ನಗರ

ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ; ಎಂಪಿ ರೇಣುಕಾಚಾರ್ಯ

Photo Credit :

ಬೆಂಗಳೂರು : ಭಜರಂಗದಳ ಕಾರ್ಯಕರ್ತ ಹರ್ಷನ ಕೊಲೆಯನ್ನು ನಾನು ಖಂಡಿಸುತ್ತೇನೆ. ಶಿವಮೊಗ್ಗದಲ್ಲಿ ಹರ್ಷ ಹತ್ಯೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ.

ಗುರುವಾರ ನಾನು ಶಿವಮೊಗ್ಗಕ್ಕೆ ಭೇಟಿ ಕೊಡುತ್ತೇನೆ, ತಾಖತ್ ಇದ್ದರೆ ಅಟ್ಯಾಕ್ ಮಾಡಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಸವಾಲು ಹಾಕಿದ್ದಾರೆ. ಪ್ರಕರಣದ ಎನ್‌ಐಎ ತನಿಖೆ ನಡೆಸಲು ಸಿಎಂ ಬಳಿ ಮನವಿ ಮಾಡುತ್ತೇನೆ. ಕೊಲೆ ಮಾಡಿದವರನ್ನು ಎನ್ಕೌಂಟರ್ ಮಾಡಬೇಕು. ಅವರ ಕಷ್ಟ ನೋಡಿ ನನಗೆ ತುಂಬಾ ನೋವಾಗಿದೆ ಎಂದು ಹೇಳಿದ್ದಾರೆ.

ಇದು ರಾಜಕೀಯ ಹೇಳಿಕೆ ಅಲ್ಲ. ನಮ್ಮ ರಾಜ್ಯದಲ್ಲಿ 15ಕ್ಕೂ ಹೆಚ್ಚು ಜನರ ಹತ್ಯೆಯಾಗಿದೆ. ನಮ್ಮಲ್ಲಿರುವ ಎಲ್ಲಾ ಮುಸಲ್ಮಾನರು ದೇಶದ್ರೋಹಿಗಳಲ್ಲ, ಪಾಕಿಸ್ತಾನ್ ಜಿಂದಾಬಾದ್ ಎನ್ನುವವರು ದೇಶದ್ರೋಹಿಗಳು. ಮಹಾತ್ಮ ಗಾಂಧಿಯಂತೆ ನಮ್ಮದು ಮೃದು ದೋರಣೆ. ತಾಕತ್ ಇದ್ದರೆ ದಾಳಿ ಮಾಡಿ ನಾವ್ ನೋಡ್ಕೋತ್ತೀವಿ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು