ಬೆಂಗಳೂರು: ಮಂತ್ರಾಲಯ ಶ್ರೀ ಗುರುರಾಘವೇಂದ್ರ ಮಠದ ಪೀಠಾಧಿಪತಿ ಶ್ರೀ ಸುಭೇಂದ್ರ ತೀರ್ಥ ಸ್ವಾಮಿ ಅವರಿಗೆ ಗುಲ್ಬರ್ಗಾ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುವುದು.
ನ.20ರಂದು ನಡೆಯಲಿರುವ ವಿಶ್ವ ವಿದ್ಯಾಲಯದ 38ನೇ ಘಟಿಕೋತ್ಸವದಲ್ಲಿ ಈ ಗೌರವ ನೀಡಲಾಗುತ್ತದೆ.
ರಾಜ್ಯಪಾಲರಾದ ವಜುಭಾಯಿ ವಾಲಾ ಅವರು ವಿಶ್ವವಿದ್ಯಾಲಯದ ಈ ನಿರ್ಧಾರಕ್ಕೆ ಅಂಕಿತ ಹಾಕಿರುವರು.