News Karnataka Kannada
Monday, April 29 2024
ಬೆಂಗಳೂರು ನಗರ

ಮಾಜಿ ಸಿಎಂ ವಿರುದ್ಧ ಎಫ್ಐಆರ್ ದಾಖಲು

Photo Credit :

ಮಾಜಿ ಸಿಎಂ ವಿರುದ್ಧ ಎಫ್ಐಆರ್ ದಾಖಲು

ಕೊಡಗು: ಕೊಡವರು ಗೋ ಮಾಂಸ ತಿನ್ನುತ್ತಾರೆ ಎಂದು ಹೇಳುವ ಮೂಲಕ ಕೊಡವರ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ರವಿ ಕುಶಲಪ್ಪ ಎನ್ನುವವರು ದೂರು ದಾಖಲು ಮಾಡಿದ್ದಾರೆ.

ಕೊಡಗು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ರವಿ ಕುಶಲಪ್ಪ ಎನ್ನುವವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೊಡವರು ಗೋ ಮಾಂಸ ತಿನ್ನುತ್ತಾರೆ ಎಂದು ಹೇಳಿರುವ ಮಾತು ನಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ, ಹೀಗಾಗಿ ಇವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ದೂರು ದಾಖಲಿಸಿಕೊಂಡ ಪೊಲೀಸ್ ಸಿಬ್ಬಂದಿ, ಮಾಜಿ ಸಿಎಂ ವಿರುದ್ಧ ಎಫ್ಐಆರ್ ಫೈವ್ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು