News Karnataka Kannada
Monday, April 29 2024
ಬೆಂಗಳೂರು ನಗರ

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸರಳ ಗಣರಾಜ್ಯೋತ್ಸವ : ಸಾರ್ವಜನಿಕರಿಗೆ ಪ್ರವೇಶ ಇಲ್ಲ

India Republic
Photo Credit :

ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ಸಮಾರಂಭಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

ಕೇಂದ್ರದ ನಿರ್ದೇಶನದಂತೆ ಈ ಬಾರಿ ರಾಜ್ಯದಲ್ಲಿ ಸರಳ ಗಣರಾಜ್ಯೋತ್ಸವ ಆಚರಿಸಲಾಗುತ್ತದೆ. ಈಗಾಗಲೇ ಸಕಲ ಸಿದ್ಧತೆಗಳು ನಡೆದಿದ್ದು, ವಾರ್ತಾ ಇಲಾಖೆ, ಮಿಲಿಟರಿ ಹಾಗೂ ಇತರ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ.

ಈ ಬಾರಿ 200 ಮಂದಿಗಷ್ಟೇ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಭಾಗಿಯಾಗುವ 200 ಮಂದಿಗೆ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಡ್ಡಾಯವಾಗಿದೆ. ಪರೇಡ್‌ನಲ್ಲಿ ಭಾಗಿಯಾಗುವವರೆಗೂ ಕೋವಿಡ್ ಪರೀಕ್ಷೆ ನಡೆಸಲಾಗುವುದು.

ಕಾರ್ಯಕ್ರಮ ವೀಕ್ಷಣೆಗೆ ಬರುವ ಗಣ್ಯರು ಹಾಗೂ ಇತರ ಆಹ್ವಾನಿತರಿರು ಆಹ್ವಾನ ಪತ್ರಿಕೆ ಜತೆಗೆ ಅರ್ಹ ಗುರುತಿನ ಚೀಟಿ ತರುವುದು ಕಡ್ಡಾಯವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು