ಕರ್ನಾಟಕದಲ್ಲಿ ಎಂದೂ ಕಾಂಗ್ರೆಸ್ ಸ್ಪಿರಿಟ್ ಇದೆ. ಇದು ಅತ್ಯಂತ ನೈಸರ್ಗಿಕ ಕಾಂಗ್ರೆಸ್ ರಾಜ್ಯ. ಇಲ್ಲಿರುವುದು ಅನೈತಿಕ ಬಿಜೆಪಿ ಸರ್ಕಾರ. ಮುಂದೆ ಏನಾಗುತ್ತದೆ ಎಂಬ ಅರಿವು ಹೊಂದಬೇಕು. ನಾವು ಕಡಿಮೆ ಅಂತರದಿಂದ ಗೆಲ್ಲುವ ಗುರಿ ಇರಬಾರದು.
ಈ ಬಗ್ಗೆ ನಮಗೆ ಸ್ಪಷ್ಟತೆ ಇರಲಿ. ನಾವು 150 ಸೀಟ್ ಗೆಲ್ಲಲೇ ಬೇಕು, ಇದು ಕಷ್ಟ ಅಲ್ಲ. ನಾವು ಒಗ್ಗಟ್ಟಾಗಿ ಕೆಲಸ ಮಾಡಿದರೆ, ಸರಿಯಾದ ವಿಚಾರ ಕೈಗೆತ್ತಿಕೊಂಡರೆ ಗೆಲ್ಲಬಹುದು. ನಾವು ನಾಯಕರನ್ನ ಇಷ್ಟ ಕಷ್ಟದ ಆಧಾರ ಮೇಲೆ ಮಣೆ ಹಾಕೋಲ್ಲ.
ಯಾರು ಕೆಲಸ ಮಾಡ್ತಾ ಇದಾರೆ ಅನ್ನೋ ಆಧಾರದ ಮೇಲೆ ಕೆಲಸ ಮಾಡ್ತೀವಿ. ನಾವು ಈ ವಿಷಯದಲ್ಲಿ ಕಟ್ಟರ್ ಆಗಿದ್ದೇವೆ. 20 ವರ್ಷದ ಹಿಂದೆ ಏನ್ ಮಾಡಿದ್ದಾರೆ ಅನ್ನೋದು ನಡೆಯೋಲ್ಲ. ಇಂದು ಏನು ಮಾಡ್ತಾ ಇದಾರೆ, ಆತನಿಗೆ ಪಕ್ಷ ನಿಷ್ಠೆ ಇದೆಯಾ? ಕೆಲಸ ಮಾಡ್ತಾ ಇದಾರೆ ಅನ್ನೋದನ್ನ ಆಧರಿಸಿ ಪಕ್ಷ ಅವರ ರಕ್ಷಣೆ ಮಾಡುತ್ತೆ ಎಂದು ರಾಹುಲ್ ಹೇಳಿದರು.
ರಾಜ್ಯ ವಿಧಾನ ಪರಿಷತ್ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…
ಪ್ಲೇ ಆಫ್ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024) ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್…
ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್ಮಟ್ಟ ದಿಂದ…
ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…
ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…
ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…