News Karnataka Kannada
Friday, May 17 2024
ಬೆಂಗಳೂರು ನಗರ

ಮೇ 1ರಿಂದ ಜೂನ್ 15ರವರೆಗೆ ಸಾರ್ವತ್ರಿಕ ವರ್ಗಾವಣೆಗೆ ಸರ್ಕಾರ ನಿರ್ಧಾರ

Bengaluru: The budget session will be held from February 10 to 24.
Photo Credit :

ಬೆಂಗಳೂರು: 2022-23ನೇ ಸಾಲಿಗೆ ಇಲಾಖಾವಾರು ಸಾರ್ವತ್ರಿಕ ವರ್ಗಾವಣೆಗೆ ಸರ್ಕಾರ ಮುಂದಾಗಿದ್ದು, ಮೇ 1 ರಿಂದ 15 ರವರೆಗೆ ಸಾರ್ವತ್ರಿಕ ವರ್ಗಾವಣೆಗೆ ಅವಕಾಶ ನೀಡಲಾಗಿದೆ.

ಮೇ 1ರಿಂದ ಜೂನ್ 15ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಸಂಬಂಧಪಟ್ಟ ಇಲಾಖಾ ಸಚಿವರಿಗೆ ಅಧಿಕಾರ ನೀಡಲಾಗಿದೆ.

ಎಲ್ಲಾ ಇಲಾಖೆಗಳ ಗ್ರೂಪ್ ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿ ಮತ್ತು ನೌಕರರಿಗೆ ಅನ್ವಯವಾಗುವಂತೆ ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ರಷ್ಟು ಮೀರಬಾರದು ಎಂದು ಆದೇಶದಲ್ಲಿ ತಿಳಿಸಲಾಗಿತ್ತು , ಈ ಮೊದಲು ಮೇ ಮತ್ತು ಜೂನ್ ತಿಂಗಳಲ್ಲಿ ಶೇ.4-5 ರಷ್ಟು ನೌಕರರ ವರ್ಗಾವಣೆಗೆ ಅವಕಾಶ ನೀಡಲಾಗಿತ್ತು. 2020-21ನೇ ಸಾಲಿನಿಂದ ಶೇ.6ರಷ್ಟು ಮೀರದಂತೆ ವರ್ಗಾವಣೆಗೆ ಅವಕಾಶ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು