ಬೆಂಗಳೂರು: ಯುಗಾದಿ ಹಬ್ಬದ ಹಿನ್ನಲೆ ಕೆಎಸ್ಆರ್ಟಿಸಿ ವಿಶೇಷ ಬಸ್ ವ್ಯವಸ್ಥೆ ಮಾಡಿದೆ. ಬೆಂಗಳೂರಿನಿಂದ ರಾಜ್ಯದ ವಿವಿಧ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ.
ಹೆಚ್ಚುವರಿಯಾಗಿ 600 ಬಸ್ ವ್ಯವಸ್ಥೆಯನ್ನು ಕೆಎಸ್ಆರ್ಟಿಸಿ ಕಲ್ಪಿಸಿದೆ. ಬೆಂಗಳೂರಿನಿಂದ ಧರ್ಮಸ್ಥಳ, ಸುಬ್ರಹ್ಮಣ್ಯ, ಮಂಗಳೂರು, ಮೈಸೂರು, ಶಿವಮೊಗ್ಗ, ತಮಿಳುನಾಡು ಹಾಗೂ ಕೇರಳ ಕಡೆಗೆ ಹೆಚ್ವುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಆನ್ಲೈನ್ ಮೂಲಕ ಮುಂಗಡ ಟಿಕೆಟ್ ಬುಕಿಂಗ್ ಸೌಲಭ್ಯ ಕಲ್ಪಿಸಲಾಗಿದೆ.
ನಾಲ್ಕು ಅಥವಾ ಹೆಚ್ಚು ಜನ ಒಟ್ಟಾಗಿ ಬುಕಿಂಗ್ ಮಾಡಿದಲ್ಲಿ ಶೇಕಡಾ 5ರಷ್ಟು ರಿಯಾಯಿತಿ ಹಾಗೂ ಹೋಗುವ ಮತ್ತು ಬರುವ ಟಿಕೆಟನ್ನು ಮುಂಗಡ ಕಾಯ್ದಿರಿಸಿದಲ್ಲಿ ಶೇ 10 ರಷ್ಟು ರಿಯಾಯಿತಿ ನೀಡಲಾಗುವುದು. ಇನ್ನು ಕೊವಿಡ್ 19 ಮಾರ್ಗಸೂಚಿಗಳನ್ನು ಪ್ರಯಾಣಿಕರು ಪಾಲಿಸಬೇಕು ಎಂದು ಕೆಎಸ್ಆರ್ಟಿಸಿ ಮಾಹಿತಿ ನೀಡಿದೆ.
ದೇವರ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಸಿನಿಮಾ ಶೂಟಿಂಗ್ ವೇಳೆ ತಂಡದ ಮೇಲೆ ಜೇನು ಹುಳುಗಳು ದಾಳಿ ನಡೆಸಿವೆ ಎಂದು…
ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ ಸೋಮವಾರ ನಡೆದ 55ನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ…
ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಎಂದರೆ ಮಂಗಳವಾರ ನಡೆಯುತ್ತಿದೆ. ದೇಶದ 93 ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕು…
ಪ್ರಜ್ವಲ್ ರೇವಣ್ಣನನ್ನು ವಿದೇಶದಿಂದ ಕರೆ ತಂದು ಕಠಿಣ ಶಿಕ್ಷೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮೊದಲ ಬಾರಿಗೆ…
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮತದಾನ ಮಾಡಿದರು. ಬಳಿಕ ಮಾತನಾಡಿದ ಬಿಎಸ್…
ಲೋಕಸಭೆ ಚುನಾವಣೆಗೆ ರಾಜ್ಯದ ಎರಡನೇ ಹಂತದ ಮತದಾನ ಇಂದು (ಮೇ 7) ಆರಂಭವಾಗಿದೆ. ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ…