ಬೆಂಗಳೂರು : ಮಾರ್ಚ್ 31ರಂದು ಬೆಂಗಳೂರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದು, ಬಳಿಕ ರಸ್ತೆ ಮೂಲಕ ತುಮಕೂರಿಗೆ ತೆರಳಲಿದ್ದಾರೆ.
ನಂತರ ಸಿದ್ದಗಂಗಾ ಮಠದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಂದ್ಹಾಗೆ, ಈ ಹಿಂದೆ ರಾಹುಲ್ ಗಾಂಧಿ ಏಪ್ರಿಲ್ 1ರಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡುವುದಾಗಿ ನಿಶ್ಚಯವಾಗಿತ್ತು.
ಏಪ್ರಿಲ್ 1ರಂದು ತುಮಕೂರಿಗೆ ಅಮಿತ್ ಶಾ ಆಗಮಿಸಲಿದ್ದು, ಹಿಂದಿನ ದಿನ ಅಂದರೆ, ಮಾರ್ಚ್ 31ರಂದೇ ಸಿದ್ದಗಂಗಾ ಮಠಕ್ಕೆ ಆಗಮಿಸುವಂತೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ ಎನ್ನಲಾಗುತ್ತಿದದೆ. ಹೀಗಾಗಿ ರಾಹುಲ್ ಒಂದು ದಿನ ಮೊದಲೇ ತುಮಕೂರಿಗೆ ಭೇಟಿ ನೀಡಿ, ಅದೇ ದಿನ ವಾಪಸ್ ಆಗಲಿದ್ದಾರೆ.
ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್ಸ್ಕಿನ್ ಇರುವವರೂ…
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.