ಬೆಂಗಳೂರು: ರಾಜ್ಯದಲ್ಲಿ ಇಂದು ಪತ್ತೆಯಾದ ೧೧ ಕೋವಿಡ್ ಪ್ರಕರಣಗಳೊಂದಿಗೆ ಸೋಂಕುರರ ಸಂಖ್ಯೆ ೫೭೬ಕ್ಕೆ ಏರಿಕೆಯಾಗಿದೆ.
ಮಂಡ್ಯದಲ್ಲಿ ೮ ಹಾಗೂ ಬೆಳಗಾವಿಯಲ್ಲಿ ೩ ಪ್ರಕರಣ ದೃಢವಾಗಿದೆ. ಇದುವರೆಗೆ ರಾಜ್ಯದಲ್ಲಿ ೨೨ ಮಂದಿ ಕೊರೊನಾ ಸೋಂಕಿಗೆ ಬಲಿಯಾಘಿದ್ದಾರೆ. ೨೩೫ ಮಂದಿ ಗುಣಮುಖರಾಗಿ ಆಸ್ಪತರೆಯಿಂದ ಡಿಸ್ವಾರ್ಜ್ ಆಗಿದ್ದಾರೆ.
↨
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…