ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಇನ್ನೂ ಎರಡು ದಿನ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಇಂದು ಮತ್ತು ನಾಳೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಹಾಸನ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು, ರಾಮನಗರ, ತುಮಕೂರು, ಬಳ್ಳಾರಿ, ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜವಾದ್ ಚಂಡಮಾರುತ ತೀವ್ರತೆ ಕಳೆದುಕೊಂಡು ವಾಯುಭಾರ ಕುಸಿತವಾಗಿದ್ದು ಅದರ ಪರಿಣಾಮವಾಗಿ ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುತ್ತಿದೆ. ಡಿ. 8ರವರೆಗೆ ಅಸ್ಸಾಂ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಮಣಿಪುರ ಮತ್ತು ತ್ರಿಪುರಾಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್ ಸ್ಲಾಯ್ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್ನಲ್ಲಿ ಅವರು…
ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್ಐಟಿಯವರು ಬಂಧಿಸುತ್ತಿಲ್ಲ. ಎಂದು…
ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.
ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…
ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…