ಬೆಂಗಳೂರು : ಮಳೆಯಿಂದಾಗಿ ತರಕಾರಿ ಬೆಲೆ ನಾಶವಾಗಿರುವುದರಿಂದ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಟೊಮೆಟೋ, ಈರುಳ್ಳಿ, ಬೀನ್ಸ್ ಸೇರಿದಂತೆ ತರಕಾರಿ ಬೆಲೆಯಲ್ಲಿ ಹೆಚ್ಚಳವಾಗಿದೆ.
ಮಳೆಯಿಂದಾಗಿ ತರಕಾರಿ ಬೆಲೆ ನಾಶವಾಗಿರುವುದರಿಂದ ತರಕಾರಿ ಬೆಲೆ ಏರಿಕೆಗೆ ಕಾರಣವಾಗಿದ್ದು, ಮಳೆಯಿಂದಾಗಿ ತರಕಾರಿ ಬೆಳೆಗಳು ನಾಶವಾಗಿರುವುದರಿಂದ ತರಕಾರಿ ಬೇಡಿಕೆಯಷ್ಟು ಪೂರೈಕೆಯಾಗುತ್ತಿಲ್ಲ. ಅಗತ್ಯದಷ್ಟು ತರಕಾರಿ ಪೂರೈಕೆಗೆ ಇನ್ನು ಕೆಲವು ದಿನ ಕಾಯಬೇಕಾಗಿದೆ. ಹೀಗಾಗಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ.
ಕಳೆದ ತಿಂಗಳು ಬೆಲೆ ಇಳಿಕೆಯಾಗಿದ್ದ ಟೊಮೇಟೊ ಬೆಲೆಯಲ್ಲಿ ಇದೀಗ ಭಾರೀ ಏರಿಕೆಯಾಗಿದ್ದು, ಕೆ.ಜಿಗೆ 42 ರೂ.ಗೆ ಮಾರಾಟವಾಗುತ್ತಿದೆ. ಈರುಳ್ಳಿ 20 ರೂ. ಬೀನ್ಸ್ ಕೆಜಿಗೆ 65 ರೂ. ಬದನೆಕಾಯಿ 25 ರೂ, ಬೀಟ್ ರೂಟ್ 25 ರೂ. ಹಾಗಲಕಾಯಿ 42 ರೂ, ಹಸಿಮೆಣಸಿನ ಕಾಯಿ 65 ರೂ. ನುಗ್ಗೆಕಾಯಿ 45 ರೂ. ದಪ್ಪಮೆಣಸಿನ ಕಾಯಿ 80 ರೂ. ಸಾಂಬರ್ ಈರುಳ್ಳಿ 48 ರೂ. ಮೂಲಂಗಿ 28 ರೂ. ಕೊತ್ತಂಬರಿ ಸೊಪ್ಪು 60 ರೂ. ಕರಿಬೇವು 86 ರೂ.ಗೆ ಏರಿಕೆಯಾಗಿದೆ.
ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…
ಯಾರು ಮೋದಿಗೆ ವೋಟ್ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…
ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…
ಜೂನಿಯರ್ ಎನ್ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…
ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…
17ನೇ ಆವೃತ್ತಿಯ ಐಪಿಎಲ್ನ ಕೊನೆಯ ಲೀಗ್ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ತಂಡಗಳು ಈ…