News Karnataka Kannada
Tuesday, April 30 2024
ಬೆಂಗಳೂರು ನಗರ

ರಾಜ್ಯದಲ್ಲಿ ನಾಳೆಯಿಂದ ಅಂಗನವಾಡಿ ಕೇಂದ್ರಗಳು ಆರಂಭ

School..
Photo Credit : News Kannada

ಬೆಂಗಳೂರು : ಕೋವಿಡ್ ಹಿನ್ನೆಲೆಯಲ್ಲಿ ಅಂಗನವಾಡಿಗಳಿಗೆ ಮಕ್ಕಳು ಬರುವುದನ್ನು ಪೂರ್ಣ ಪ್ರಮಾಣದಲ್ಲಿ ನಿರ್ಬಂಧಿಸಿದ್ದ ಆದೇಶವನ್ನು ಹಿಂಪಡೆದಿರುವ ರಾಜ್ಯ ಸರ್ಕಾರ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಲಹೆ ಅನ್ವಯ ಫೆ. 14 ರಿಂದ ಪೂರ್ಣ ಪ್ರಮಾಣದಲ್ಲಿ ಪ್ರಾರಂಭ

ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಬಿಸಿಯೂಟ ಮತ್ತು ಪೌಷ್ಠಿಕ ಆಹಾರ ವಿತರಣೆ ಶೀಘ್ರವೇ ಮರು ಆರಂಭಗೊಳ್ಳಲಿದೆ.

ಕೋವಿಡ್ ಮಾರ್ಗಸೂಚಿಗಳಿಗೆ ಅನುಗುಣವಾಗಿ ಬಿಸಿಯೂಟ ತಯಾರಿಸುವುದು ಮತ್ತು ವಿತರಿಸುವುದು ಸೇರಿದಂತೆ ನಾನಾ ಮುನ್ನೆಚ್ಚರಿಕಾ ಅಂಶಗಳ ಕುರಿತು ಸುತ್ತೋಲೆಯನ್ನು ಶೀಘ್ರದಲ್ಲೇ ಹೊರಡಿಸಲಾಗುವುದು. ಈತಿಂಗಳಲ್ಲೇ ಅಂಗನವಾಡಿಗಳಲ್ಲಿ ಬಿಸಿಯೂಟ ವಿತರಿಸಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರಾದ ಪ್ರಿಯಾಂಕ ಮೇರಿಫ್ರಾನ್ಸಿಸ್ ತಿಳಿಸಿದ್ದಾರೆ.

ಇನ್ನು ಕೋವಿಡ್ ಹಿನ್ನೆಲೆಯಲ್ಲಿ ಅಂಗನವಾಡಿಗಳಿಗೆ ಮಕ್ಕಳು ಬರುವುದನ್ನು ಪೂರ್ಣ ಪ್ರಮಾಣದಲ್ಲಿ ನಿರ್ಬಂಧಿಸಿದ್ದ ಆದೇಶವನ್ನು ಹಿಂಪಡೆದಿರುವ ರಾಜ್ಯ ಸರ್ಕಾರ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಲಹೆ ಅನ್ವಯ ಫೆ. 14 ರಿಂದ ಪೂರ್ಣ ಪ್ರಮಾಣದಲ್ಲಿ ಪ್ರಾರಂಭಿಸಲು ಗುರುವಾರ ಆದೇಶ ಹೊರಡಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು