ಬೆಂಗಳೂರು : ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ನೋಡಿಕೊಂಡು ಶುಕ್ರವಾರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಲಾಗುವುದು ಸಭೆಯಲ್ಲಿ ಪಾಸಿಟಿವಿಟಿ ರೇಟ್ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಜೀವ ಉಳಿಸೋದು ನಮ್ಮ ಜವಾಬ್ದಾರಿ, ಹಾಲಿ ನಿರ್ಬಂಧಗಳ ಪುನರ್ ಪರಿಶೀಲನೆ ನಡೆಸಲಾಗುವುದು.ಶುಕ್ರವಾರ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಲಾಗುವುದು ಸಭೆಯಲ್ಲಿ ಪಾಸಿಟಿವಿಟಿ ರೇಟ್ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಹೀಗಾಗಿ ಎಲ್ಲ ಚಟುವಟಿಕೆಗಳಿಗೆ ಅನುಮತಿ ನೀಡುವ ಬಗ್ಗೆ ಉದ್ಯಮಗಳು, ರಾಜ್ಯದ ಜನರು ಚರ್ಚೆ ಮಾಡುತ್ತಿದ್ದಾರೆ. ಈ ಬಗ್ಗೆ ಪರಮಾರ್ಶೆ ಮಾಡುವಂತೆ ತಜ್ಞರು ಹೇಳಿದ್ದಾರೆ. ಶುಕ್ರವಾರದ ವೇಳೆ ಸಂಪೂರ್ಣವಾಗಿ ತಜ್ಞರು ಮಾಹಿತಿ ನೀಡಲಿದ್ದಾರೆ. ತಜ್ಞರ ಮಾಹಿತಿ ಆಧರಿಸಿ ವರದಿ ಬಂದ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…