ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅಂಬರ್ ಗ್ರೀಸ್ ಅಕ್ರಮ ಮಾರಾಟ ಕೇಸ್ ದಾಖಲಾಗಿದೆ. ಅಂಬರ್ ಗ್ರೀಸ್ ಎಂದರೆ ವೀರ್ಯ ತಿಮಿಂಗಿಲದ ವಾಂತಿ ಘನಗಟ್ಟಿದ್ದ ಸ್ಥಿತಿಯಲ್ಲಿರುವ ವಸ್ತು.
ಕೆಜಿ ಹಳ್ಳಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ ಸಯ್ಯದ್ ತಜ್ಮುಲ್ ಪಾಷಾ, ಸಲೀಂ ಪಾಷಾ, ರಫೀ ಉಲ್ಲಾ ಶರೀಫ್ ಮತ್ತು ನಾಸೀರ್ ಪಾಷಾ ಬಂಧಿತರು.
ಬಂಧಿತರಿಂದ 8 ಕೋಟಿ ರೂ. ಮೌಲ್ಯದ 6.7 ಕೆಜಿ ಅಂಬರ್ ಗ್ರೀಸ್ ಜಪ್ತಿ ಮಾಡಿಕೊಳ್ಳಲಾಗಿದದೆ. ಆರೋಪಿಗಳು ಕಾಡುಗೋಡಿಯ ಎಂ.ಆರ್.ಕೆ ಟೆಂಟ್ ಹೌಸ್ ಹಿಂಭಾಗದಲ್ಲಿ ದಂಧೆ ನಡೆಸುತ್ತಿದ್ದರು. ಈ ವೇಳೆ ದಾಳಿ ನಡೆಸಿದ್ದ ಕೆಜಿ ಹಳ್ಳಿ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಇದಕ್ಕೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಕೆಜಿಗೆ 1.7 ಕೋಟಿ ರೂ. ಮೌಲ್ಯವಿದ್ದು, ಘನ ಮೇಣದ ವಾಸನೆಯಿಂದ ಕೂಡಿರುವ ಅಂಬರ್ ಗ್ರಿಸ್ ನ್ನು ಸುಗಂಧ ದ್ರವ್ಯ ಮತ್ತು ಔಷಧ ತಯಾರಿಕೆಗೆ ಬಳಸಲಾಗುತ್ತದೆ.
ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಬೈಕ್ ಸವಾರ ಸಾವನ್ನಪ್ಪಿದ ಘಟನೆ ರಾಜಾಜಿನಗರ 6th ಬ್ಲಾಕ್ ನಲ್ಲಿ…
ರಾಜ್ಯದಲ್ಲಿ ಜನ ಕಾಂಗ್ರೆಸ್ನ ಗ್ಯಾರಂಟಿ ಯೋಜನೆಯಿಂದ ಬದುಕುತ್ತಿದ್ದಾರೆ. ನಮ್ಮ ಗ್ಯಾರಂಟಿ ಜನರನ್ನು ರಕ್ಷಿಸುತ್ತಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.
ಪರಂವಃ ಸ್ಟುಡಿಯೋಸ್ ನಿರ್ಮಾಣದ, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ `777 ಚಾರ್ಲಿ’ ಚಿತ್ರ ಇದೀಗ ಜಪಾನೀಸ್ ಭಾಷೆಯಲ್ಲಿ ಬಿಡುಗಡೆಯಾಗುತ್ತಿದೆ.…
ರೈತರಿಗಾಗಿ ಹಣ ಕೇಳಿದ್ದು, ಗ್ಯಾರಂಟಿಗಾಗಿ ಹಣ ಕೇಳಿಲ್ಲ ಮತ್ತು ಕೇಳುವುದು ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ…
ಅಪ್ಪನ ದೌರ್ಜನ್ಯಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ತಾಯಿಯನ್ನು ಏಳು ವರ್ಷದ ಬಾಲಕಿಯೊಬ್ಬಳು ಕಾಪಾಡಿದ ಘಟನೆ ಗುಜರಾತ್ನ ಅಹಮದಾಬಾದ್ನಲ್ಲಿ ನಡೆದಿದೆ.
ಇರಾಕ್ನ ಟಿಕ್ ಟಾಕ್ ಸ್ಟಾರ್ ಓಂ ಫಹಾದ್ ರನ್ನು ಬಾಗ್ದಾದ್ನ ಜೊಯೌನಾ ಜಿಲ್ಲೆಯಲ್ಲಿ ತಡ ರಾತ್ರಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ.