ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ: 1033 ಜನರಿಗೆ ಪಾಸಿಟಿವ್, 5 ಸೋಂಕಿತರು ಸಾವು

ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದ್ದು, 1000 ಗಡಿದಾಟಿದೆ. ರಾಜ್ಯದಲ್ಲಿ 1033 ಜನರಿಗೆ ಸೋಂಕು ದೃಢಪಟ್ಟಿದೆ.

5 ಜನ ಸೋಂಕಿತರ ಮೃತಪಟ್ಟಿದ್ದಾರೆ. 354 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.86 ರಷ್ಟು ಇದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ ಏರಿಕೆಯಾಗಿದ್ದು, ರಾಜ್ಯದಲ್ಲಿ 9386 ಸಕ್ರಿಯ ಪ್ರಕರಣಗಳು ಇವೆ.

Sneha Gowda

Recent Posts

ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಕೆ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌…

32 seconds ago

ಬೀದರ್‌: ಬಿಸಿ ದೋಸೆಯಂತೆ ಮಾರಾಟವಾಗುತ್ತಿದೆ ಎಸಿ, ಕೂಲರ್‌

ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್‌ ಕಂಡಿಷನರ್‌ (ಎಸಿ), ಏರ್‌ ಕೂಲರ್‌ಗಳ…

15 mins ago

ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆ: ಬಿ.ಎಸ್.ಯಡಿಯೂರಪ್ಪ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…

32 mins ago

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

51 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

52 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

1 hour ago