News Karnataka Kannada
Saturday, May 11 2024
ಬೆಂಗಳೂರು ನಗರ

ರಾಜ್ಯದ ಆಡಳಿತದ ಆರೋಗ್ಯ ಸರಿಯಾಗಬೇಕು : ವಿಶ್ವನಾಥ್

Photo Credit :

ರಾಜ್ಯದ ಆಡಳಿತದ ಆರೋಗ್ಯ ಸರಿಯಾಗಬೇಕು : ವಿಶ್ವನಾಥ್

ಮೈಸೂರು : ಯಡಿಯೂರಪ್ಪರ ಆರೋಗ್ಯ ಸರಿಯಿಲ್ಲ. ಅವರ ಆರೋಗ್ಯ ಸರಿಯಾಗಬೇಕು. ಅದರ ಜೊತೆ ರಾಜ್ಯದ ಆಡಳಿತದ ಆರೋಗ್ಯವು ಸರಿಯಾಗಬೇಕು. ಇದಕ್ಕಾಗಿ ಹೈಕಮಾಂಡ್ ಶೀಘ್ರವೇ ಒಂದು ತೀರ್ಮಾನ ಕೈಗೊಳ್ಳಬೇಕು ಎಂದು ಪರೋಕ್ಷವಾಗಿ ನಾಯಕತ್ವ ಬದಲಾವಣೆಗೆ ಪುಷ್ಠಿ ಕೊಟ್ಟಂತೆ ಹೆಚ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಸ್ವಲ್ಪ ಗೊಂದಲ ಇದೆ. ಕೆಲವರು ದೆಹಲಿಗೆ ಹೋಗಿದ್ದಾರೆ. ಇನ್ನು‌ ಕೆಲವರು ಹೇಳಿಕೆ‌ ಕೊಡ್ತಿದ್ದಾರೆ.
ಈ ಮಧ್ಯೆ ಯಡಿಯೂರಪ್ಪನವರು ಏನೂ ಮಾತನಾಡುತ್ತಿಲ್ಲ.

ಯಾರು ಏನೇ ಮಾಡಿದ್ರು ತೀರ್ಮಾನ ಮಾಡೋದು ಹೈಕಮಾಂಡ್. ಹಾಗಾಗಿ ಹೈಕಮಾಂಡ್ ಸೂಕ್ತ ತೀರ್ಮಾನ ಮಾಡುತ್ತೆ ಅಂತ ವಿಶ್ವಾಸ ಹೊಂದಿದ್ದೇವೆ ಎಂದು ಮೈಸೂರಿನಲ್ಲಿ ಎಂಎಲ್‌ಸಿ‌ ಹೆಚ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು