News Karnataka Kannada
Thursday, May 09 2024
ಬೆಂಗಳೂರು ನಗರ

ರಾಜ್ಯದ ಹಲವೆಡೆ ಇನ್ನೂ 3 ದಿನಗಳ ಕಾಲ ಮಳೆ ಮುಂದುವರಿಯಲಿದೆ; ಹವಾಮಾನ ಇಲಾಖೆ

Heavy rain warning in next 5 days
Photo Credit :

ರಾಜ್ಯದಲ್ಲಿ ಅಕಾಲಿಕವಾಗಿ ಮಳೆ ಆರಂಭವಾಗಿದ್ದು, ಇದಕ್ಕೆ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಕಾರಣವೆಂದು ಹೇಳಲಾಗಿದೆ. ಗುಡುಗು, ಸಿಡಿಲಿನಿಂದ ಕೂಡಿರುವ ಮಳೆ ಆರ್ಭಟಕ್ಕೆ ಬೆಳೆ ಹಾನಿ ಜೊತೆಗೆ ಜೀವಹಾನಿಯೂ ಸಂಭವಿಸಿದೆ.

ಇದರ ಮಧ್ಯೆ ಹವಾಮಾನ ಇಲಾಖೆ ಮತ್ತೊಂದು ಮಹತ್ವದ ಮಾಹಿತಿ ನೀಡಿದ್ದು, ರಾಜ್ಯದ ಹಲವೆಡೆ ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ತಿಳಿಸಿದೆ.

ಶಿವಮೊಗ್ಗ, ಚಿಕ್ಕಮಗಳೂರು ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಡಗು ಮತ್ತು ಹಾಸನದಲ್ಲಿ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದ್ದು, ಇಂದು ಮತ್ತು ನಾಳೆ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ ಎಂದು ಮಾಹಿತಿ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು