News Karnataka Kannada
Monday, May 06 2024
ಬೆಂಗಳೂರು ನಗರ

ರಾಜ್ಯ ಬಿಜೆಪಿ ರೈತ ಮೋರ್ಚಾಕ್ಕೆ ಪದಾಧಿಕಾರಿಗಳ ನೇಮಕ

Some MLAs from coastal karnataka likely to lose tickets: Shah
Photo Credit :

ಬೆಂಗಳೂರು: ರಾಜ್ಯ ರೈತ ಮೋರ್ಚಾಕ್ಕೆ ಪದಾಧಿಕಾರಿಗಳನ್ನು ನೇಮಿಸಿ ಮೋರ್ಚಾದ ರಾಜ್ಯಾಧ್ಯಕ್ಷರು ಮತ್ತು ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರು ಆದೇಶ ಹೊರಡಿಸಿದ್ದಾರೆ.

ರಾಜ್ಯ ಉಪಾಧ್ಯಕ್ಷರಾಗಿ ಸಿ.ಮಂಜುಳಾ (ಬೆಂಗಳೂರು ಉತ್ತರ) ಅವರನ್ನು ನೇಮಿಸಲಾಗಿದೆ. ರಾಜ್ಯ ಕಾರ್ಯದರ್ಶಿಯಾಗಿ ರವಿಕಾಂತ ಸಿದ್ದಪ್ಪ ಬಗಲಿ (ವಿಜಯಪುರ), ರಾಜ್ಯ ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಪಿ.ಆರ್.ಪ್ರಶಾಂತ್ (ಶಿವಮೊಗ್ಗ), ರಾಜ್ಯ ಮಾಧ್ಯಮ ಸಂಚಾಲಕರಾಗಿ ಶರತ್ ಹೆಗಡೆ (ಬೆಂಗಳೂರು ಉತ್ತರ), ರಾಜ್ಯ ಕಾರ್ಯಕಾರಿಣಿ ಸದಸ್ಯರನ್ನಾಗಿ ರಾಮನಗೌಡ ತಿಮ್ಮನಗೌಡ ಪಾಟೀಲ (ಬಾಗಲಕೋಟೆ), ಮಹಾದೇವಿ ಪೂಜಾರ್ (ಹುಬ್ಬಳ್ಳಿ- ಧಾರವಾಡ), ಎಂ.ಮೀರಾಬಾಯಿ (ವಿಜಯನಗರ), ಎಚ್.ಎಸ್.ದೇವರಾಜು (ಮೈಸೂರು ಗ್ರಾಮಾಂತರ), ರುಕ್ಮಿಣಿ ಯೋಗೇಶ್ (ಹಾಸನ), ಜಯಪ್ರತಿಭಾ ಕೆ.ಎಸ್. (ಚಿತ್ರದುರ್ಗ) ಮತ್ತು ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷರನ್ನಾಗಿ ರುದ್ರಪ್ಪ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು