News Karnataka Kannada
Monday, April 29 2024
ಬೆಂಗಳೂರು ನಗರ

ರಾಜ್ಯ ಸರಕಾರಿ ನೌಕರರಿಗೆ 2.75% ತುಟ್ಟಿಭತ್ಯೆ ಹೆಚ್ಚಿಸಲು ಆದೇಶ ಹೊರಡಿಸಿದ ಸರಕಾರ

Bengaluru: The budget session will be held from February 10 to 24.
Photo Credit :

ಬೆಂಗಳೂರು: ರಾಜ್ಯ ಸರಕಾರಿ ನೌಕರರಿಗೆ ಜನವರಿ 1ರಿಂದ ಜಾರಿಗೆ ಬರುವಂತೆ ಶೇ. 2.75ರಷ್ಟು ತುಟ್ಟಿಭತ್ಯೆ ಹೆಚ್ಚಿಸಿ ಸರಕಾರ ಆದೇಶ ಹೊರಡಿಸಿದೆ.

ಈ ಸಂಬಂಧ ಟ್ವೀಟರ್‌ನಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ.

ಇದಕ್ಕಾಗಿ ಸರಕಾರ ₹1447 ಕೋಟಿ ವಾರ್ಷಿಕ ವೆಚ್ಚ ಭರಿಸಲಿದೆ. ಸರಕಾರಿ ಆದೇಶ ಹೊರಡಿಸಲಾಗುವುದು’ ಎಂದು ಹೇಳಿದ್ದಾರೆ.

ಕರ್ನಾಟಕ ಸರಕಾರ ಆದೇಶ ಹೊರಡಿಸಿದ್ದು, 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ರಾಜ್ಯ ಸರಕಾರಿ ನೌಕರರಿಗೆ ಪಾವತಿಸಬೇಕಾದ ತುಟ್ಟಿಭತ್ಯೆಯ ದರಗಳನ್ನು ಅಸ್ವಿತ್ವದಲ್ಲಿರುವ ಮೂಲ ವೇತನದ ಶೇ. 24.50ರಿಂದ ಶೇ. 27.25ಕ್ಕೆ ಜನವರಿ 1ರಿಂದ ಜಾರಿಗೆ ಬರುವಂತೆ ಪರಿಷ್ಕರಿಸುತ್ತದೆ ಎಂದು ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು