ಬೆಂಗಳೂರು : ಹಾಫ್ ಹೆಲ್ಮೆಟ್ ನಿಷೇಧಿಸುವಂತೆ ರಾಜ್ಯ ಸರ್ಕಾರಕ್ಕೆ ನಿಮ್ಹಾನ್ಸ್ ನಿಂದ ಶಿಫಾರಸು ಮಾಡಲಾಗಿದೆ. ನಿಮಾನ್ಸ್ ನಿಂದ ಬರೋಬ್ಬರಿ ಒಂದು ಲಕ್ಷ ಸವಾರರ ಸರ್ವೇ ಮಾಡಲಾಗಿದೆ.ಶೇಕಡ 26 ರಷ್ಟು ಸವಾರರು ಹಾಫ್ ಹೆಲ್ಮೆಟ್ ಧರಿಸುತಿದ್ದಾರೆ.
ಅಪಘಾತಗಳಾದಾಗ ತಲೆಗೆ ಗಂಭೀರ ಗಾಯಗಳಾಗುತ್ತವೆ. ಹೀಗಾಗಿ ಫುಲ್ ಹೆಲ್ಮೆಟ್ ಧರಿಸಿದ್ದರೆ ಸಮಸ್ಯೆ ತಪ್ಪಿಸಬಹುದು ಎಂದು ಹೇಳಲಾಗಿದೆ.
ಹೆಲ್ಮೆಟ್ ಬಳಸುವವರ ಮನಸ್ಥಿತಿ ಹೇಗಿರುತ್ತದೆ? ಬೈಕ್ ಸವಾರರು ಹಾಫ್ ಹೆಲ್ಮೆಟ್ ಏಕೆ ಧರಿಸುತ್ತಾರೆ? ನಿಯಮ ಉಲ್ಲಂಘಿಸುವುದಕ್ಕೆ ಸೂಕ್ತ ಕಾರಣವೇನು? ಇದು ಮಾನಸಿಕ ಕಾಯಿಲೆಯಾಗಿ ಪರಿಣಮಿಸುತ್ತದೆಯೇ? ಎಂಬುದರ ಬಗ್ಗೆ ಪೊಲೀಸರ ಜೊತೆಗೂಡಿ ಸಂಶೋಧನೆ ಮಾಡಲು ನಿಮಾನ್ಸ್ ಪ್ಲಾನ್ ಮಾಡಿಕೊಂಡಿದೆ ಎನ್ನಲಾಗಿದೆ.
ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.
ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.
ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…
ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ…
ಯಾವಾಗಲೂ ಯಾರೇ ಆದರೂ ಟ್ರಾಫಿಕ್ ರೂಲ್ಸ್ ಪಾಲನೆ ಮಾಡಲೇ ಬೇಕು. ಅದು ರಿಯಲ್ ಆಗಿರಲಿ ಅಥವಾ ರೀಲ್ ಆಗಿರಲಿ. ಹೌದು…
ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ ಬಳಿಕ ಅಮೆರಿಕ ಸೇರಿದಂತೆ ಹಲವು ಯೂರೋಪಿಯನ್ ದೇಶಗಳು ರಷ್ಯಾದ ಮೇಲೆ ಅನೇಕ ನಿರ್ಬಂಧಗಳನ್ನು…