News Karnataka Kannada
Sunday, May 12 2024
ಬೆಂಗಳೂರು ನಗರ

ರಾಜ್ಯ ಸಾರಿಗೆ ನೌಕರರ ಒಕ್ಕೂಟದ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ

Photo Credit :

ರಾಜ್ಯ ಸಾರಿಗೆ ನೌಕರರ ಒಕ್ಕೂಟದ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯ ಸಾರಿಗೆ ನೌಕರರ ಒಕ್ಕೂಟ ಕರೆ ನೀಡಿರುವ ಮುಷ್ಕರಕ್ಕೆ ಮಂಗಳವಾರ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮೋಟಾರು ವಾಹನ ತಿದ್ದುಪಡಿ ಮಸೂದೆ-2017 ವಿರೋಧಿಸಿ ಸಾರಿಗೆ ನೌಕರರು ಇಂದು ಪುರಭವನದ ಮುಂದೆ ಪ್ರತಿಭಟನೆ ನಡೆಸಿದರು. ಆದರೆ ನಗರ ಸಾರಿಗೆ, ಆಟೋ ರಿಕ್ಷಾ, ಓಲಾ, ಉಬರ್ ಕ್ಯಾಬ್ ಗಳು ಎಂದಿನಂತೆ ಸಂಚಾರ ನಡೆಸಿವೆ.

ಮುಷ್ಕರ ಹಿನ್ನೆಲೆಯಲ್ಲಿ ಬಸ್, ಆಟೋ ಸಿಗುವುದಿಲ್ಲವೆನ್ನುವ ಕಾರಣಕ್ಕಾಗಿ ಜನರು ಮೆಟ್ರೋದಲ್ಲಿ ಪ್ರಯಾಣಿಸಿದ ಕಾರಣದಿಂದ ಮೆಟ್ರೋದಲ್ಲಿ ಜನಸಂದಣಿ ಹೆಚ್ಚಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು