News Karnataka Kannada
Saturday, April 27 2024
ಬೆಂಗಳೂರು ನಗರ

ವೀಕೆಂಡ್ ಕರ್ಫ್ಯೂ ರದ್ದು, ಜನ ಜವಾಬ್ದಾರಿಯಿಂದಲೇ ಇರಬೇಕಿದೆ: ಆರೋಗ್ಯ ಸಚಿವ ಸುಧಾಕರ್

Dr. Sudhakar
Photo Credit :

ಬೆಂಗಳೂರು: ರಾಜ್ಯ ಸರ್ಕಾರ ಎಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡೇ ವೀಕೆಂಡ್ ರದ್ದು ಮಾಡಿದೆ. ತಜ್ಞರ ಸಲಹೆಯನ್ನೂ ಪಡೆದಿದೆ. ಸದ್ಯಕ್ಕೆ ಕೊರೊನಾ ಕೇಸ್ ಹೆಚ್ಚಾಗುತ್ತಿವೆ.

ಆದರೆ ಆಸ್ಪತ್ರೆ ಸೇರುವವರ ಸಂಖ್ಯೆ ಕಡಿಮೆ ಇದೆ. ಜನ ಈಗಲೇ ಜವಾಬ್ದಾರಿಯುತವಾಗಿಯೇ ನಡೆದುಕೊಳ್ಳಬೇಕು ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

ಜನ ಜವಾಬ್ದಾರಿಯುತವಾಗಿಯೇ ನಡೆದುಕೊಳ್ಳಬೇಕಿದೆ. ಕೊಂಚವೂ ಯಾಮಾರಿದ್ರೆ ಆಸ್ಪತ್ರೆ ಸೇರುವವರ ಸಂಖ್ಯೆ ಹೆಚ್ಚಾಗಬಹುದು.

ಆಗ ಸರ್ಕಾರಕ್ಕೆ ಕಠಿಣ ಕ್ರಮವನ್ನ ತೆಗೆದುಕೊಳ್ಳದೇ ಹೊರತು ಬೇರೆ ದಾರಿಯೇ ಉಳಿಯೋದಿಲ್ಲ ಎಂದೇ ವಿವರಿಸಿದ್ದಾರೆ ಆರೋಗ್ಯ ಸಚಿವ ಕೆ.ಸುಧಾಕರ್.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು