ಬೆಂಗಳೂರು: ‘ವೈಯಕ್ತಿಕ ಕೆಲಸಕ್ಕೆ ದೆಹಲಿಗೆ ಹೋಗಿದ್ದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ಬೆಳಗ್ಗೆ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಯಕ್ತಿಕ ಕೆಲಸಕ್ಕೆ ದೆಹಲಿಗೆ ಹೋಗಿದ್ದೆ.ರಾತ್ರಿ ಹೋಗಿ ಈಗ ಬಂದಿದ್ದೇನೆ.
ನಿನ್ನೆ ನಾನು ಹೋಗುವಾಗ ಸಿಎಂ ಕೂಡಾ ದೆಹಲಿಯಲ್ಲೇ ಇದ್ದರು, ಅವರನ್ನೂ ಭೇಟಿ ಮಾಡಿದ್ದೇನೆ ಎಂದರು. ಬೆಳಗ್ಗೆ 8 ಗಂಟೆಗೆ ಒಬ್ಬರನ್ನು ಭೇಟಿ ಮಾಡಬೇಕಿತ್ತು,ಯಾವ ವರಿಷ್ಠರನ್ನೂ ಭೇಟಿ ಮಾಡಿಲ್ಲ.ಪ್ರಹ್ಲಾದ್ ಜೋಷಿ ಅವರನ್ನು ಎಲ್ಲಿ ಭೇಟಿ ಮಾಡಿದ್ದೇನೆ? ನಾನು ಅಲ್ಲಿ ಹೋದಾಗ ಅವರು ಈ ಕಡೆ ಬಂದಿದ್ದಾರೆ ಎಂದರು.
ಸಂಪುಟ ವಿಚಾರದಲ್ಲಿ ಭಾರಿ ಚರ್ಚೆ ನಡೆಯುತ್ತಿರುವ ವೇಳೆ ಗೃಹ ಸಚಿವರು ತುರ್ತಾಗಿ ದೆಹಲಿಗೆ ತೆರಳಿದ್ದು ಭಾರೀ ಕುತೂಹಲ ಮೂಡಿಸಿತ್ತು ಮಾತ್ರವಲ್ಲದೆ ಅವರ ಖಾತೆಯೂ ಬದಲಾಗಲಿದೆ ಎನ್ನುವ ಕುರಿತು ಚರ್ಚೆಗಳು ನಡೆದಿದ್ದವು.
ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಾವು ಪ್ರತಿದಿನ ಸೋಶಿಯಲ್ ಮಿಡಿಯಾಗಳಲ್ಲಿ ಹಲವಾರು ಟ್ವೀಟ್ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್ ಗಳು ನಮ್ಮನ್ನು ನಗುವಂತೆ…
ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಮಾಜಿ ಸಚಿವ ಮಣಿಶಂಕರ್ ಅಯ್ಯರ್ ಈಗ ಮತ್ತೊಂದು ವಿವಾದಾತ್ಮಕ…
ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.
ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…
ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…