ಸಂಘಪರಿವಾರನ್ನು ಟೀಕೆ ಮಾಡುವವರು ದೇಶ ದ್ರೋಹಿಗಳು: ಶಾಸಕ ಎಂ.ಪಿ. ರೇಣುಕಾಚಾರ್ಯ

ಬೆಂಗಳೂರು: ಸಂಘಪರಿವಾರನ್ನು ಯಾರು ಟೀಕೆ ಮಾಡುತ್ತಾರೋ ಅವರು ದೇಶ ದ್ರೋಹಿಗಳು. RSS ರಾಷ್ಟ್ರಭಕ್ತಿ ಸಂಸ್ಥೆ. ರಾಷ್ಟ್ರದ್ರೋಹಿಗಳು ಬಹೋತ್ಪಾದಕರು ಉಗ್ರಗಾಮಿಗಳಿಗೆ ಬೆಂಬಲ ಕೊಡುವ ನೀವು ನಪುಸಂಕರು. ಕಾಂಗ್ರೇಸ್ ನವರು ರಾಷ್ಟ್ರದ್ರೋಹಿಗಳು, ದೇಶದ್ರೋಹಿಗಳು ಟಿಪ್ಪುಜಯಂತಿಯನ್ನು ಮಾಡುವ ನೀವು ನಪುಸಂಕರು ಕಾಂಗ್ರೆಸ್ ವಿರುದ್ಧ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ರೇಣುಕಾಚಾರ್ಯ, ರಾಷ್ಟ್ರ ಭಕ್ತಿ ಸಂಘಟನೆ RSS ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೇಸ್ ನವರಿಗೆ ಇಲ್ಲಾ. ದೇಶದಲ್ಲಿ ಕಾಂಗ್ರೇಸ್ ಅಡ್ರಸ್ ಇಲ್ಲಾ, ವಿನಾಃ ಕಾರಣ ನಿಮ್ಮ ನಾಲಿಗೆ ಹರಿಬಿಡಬೇಡಿ. ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಕಚ್ಚಾಟ ನಡೆಯುತ್ತಿದ್ದು, RSS ಬೈದರೆ ರಾಹುಲ್ ಗಾಂಧಿ ಅವರನ್ನು ಸಿಎಂ ಮಾಡುತ್ತಾರೆಂಬ ಬ್ರಮಾ ಲೋಕದಲ್ಲಿದ್ದಾರೆ ಎಂದರು.

ಸಂಘ ಪರಿವಾರದ ಬಗ್ಗೆ ಟೀಕೆ ಮಾಡಿದರೆ ಜನ ನಿಮನ್ನ ಧೂಳಿಪಟ ಮಾಡುತ್ತಾರೆ, 2023 ರಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ರಾಹುಲ್ ಗಾಂಧಿ ರಾಜಕೀಯದಲ್ಲಿ ಬಚ್ಚಾ, ರಾಜಕೀಯ ಪ್ರಜ್ಞೆಯಿಲ್ಲಾ, ದೇಶದ ಬಗ್ಗೆ ಗೌರವವಿಲ್ಲಾ. ದೇಶಭಕ್ತಿ ಸಂಘಟನೆಗಳನ್ನು ಗೌರವಿಸಲ್ಲ, ಓಟಿಗಾಗಿ ಅಲ್ಪಸಂಖ್ಯಾತರನ್ನ ಓಲೈಸುತ್ತಾರೆ, ಜನ ತಕ್ಕ ಪಾಠ ಕಲಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

Gayathri SG

Recent Posts

ಪ್ರಜ್ವಲ್ ರಾತ್ರೋರಾತ್ರಿ ದೇಶ ಬಿಟ್ಟು ಹೋಗಲು ಕೇಂದ್ರ ಸರ್ಕಾರವೇ ಕಾರಣ: ಸಚಿವ ಜಿ.ಪರಮೇಶ್ವರ್

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕೇಂದ್ರ ಸರ್ಕಾರ ರಾಜತಾಂತ್ರಿಕ ಪಾಸ್‌ಪೋರ್ಟ್‌ ಕೊಟ್ಟಿದ್ದರಿಂದಾಗಿ ರಾತ್ರೋರಾತ್ರಿ ದೇಶ…

39 seconds ago

ಎಸ್‍ಐಟಿ ತನಿಖೆಗೆ ನಾವು ಸಂಪೂರ್ಣ ಸಹಕಾರ ಕೊಡುತ್ತೇವೆ: ಅಣ್ಣಾಮಲೈ

ಪ್ರಜ್ವಲ್ ರೇವಣ್ಣ ಅವರ ಪೆನ್‍ಡ್ರೈವ್ ಪ್ರಕರಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈಗಾಗಲೇ ಎಸ್‍ಐಟಿ ಏನು ಬೇಕಾದರೂ…

18 mins ago

ಮಸೀದಿಯಲ್ಲಿ ನಮಾಜ್ ವೇಳೆ ವೃದ್ಧನಿಗೆ ಹೃದಯಾಘಾತ

ಮಸೀದಿಯಲ್ಲಿ ನಮಾಜ್​ ಮಾಡುವ ವೇಳೆ ವೃದ್ಧರೊಬ್ಬರು ಹೃದಯಾಘಾತಕ್ಕೆ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ಮುರಾದ್​ನಗರದಲ್ಲಿ ನಡೆದಿದೆ.

22 mins ago

ಸಾಂಕ್ರಾಮಿಕ ರೋಗ ತಡೆಗೆ ಕೊಡಗು ಜಿಲ್ಲಾಡಳಿತ ಸೂಚನೆ

ಚಬೇಸಿಗೆ ಕಾಲವಾಗಿರುವುದರಿಂದ, ಜಿಲ್ಲೆಯಲ್ಲಿರುವ ಎಲ್ಲಾ ಹಳ್ಳಿ, ಪಟ್ಟಣಗಳಲ್ಲಿ ಜಾತ್ರೆ, ರಥೋತ್ಸವ, ಮದುವೆ ಸಮಾರಂಭಗಳು, ದರ್ಗಾಗಳಲ್ಲಿ ಉರೂಸ್‍ಗಳು ಮತ್ತು ಊರು ಹಬ್ಬಗಳ…

38 mins ago

ಮೋದಿ ಭಾಷಣ ವಾಸ್ತವದಿಂದ ಕೂಡಿರುವುದಿಲ್ಲ: ಶರದ್ ಪವಾರ್

ಇಂತಹ ಪ್ರಧಾನಿಯನ್ನು ಹಿಂದೆಂದೂ ನಾನು ಕಂಡಿಲ್ಲ. ಅವರ ಯಾವ ಭಾಷಣಗಳು ವಾಸ್ತವದಿಂದ ಕೂಡಿರುವುದಿಲ್ಲ. ನನ್ನನ್ನು ಮತ್ತು ಉದ್ಧವ್ ಠಾಕ್ರೆಯನ್ನು ಗುರಿಯಾಗಿಸಿಕೊಂಡು…

38 mins ago

ಕ್ರೂಸರ್ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ: ಮೂವರು ಸಾವು

ಬೀದರ್ ತಾಲೂಕಿನ ಚಟ್ನಳ್ಳಿ ಗ್ರಾಮದ ಬಳಿ  ಕ್ರೂಸರ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ…

58 mins ago