ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಆದಂತಹ ಬಸವರಾಜ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್ ಬಂದಿರುವುದಾಗಿ ಸಿಎಂ ಬೊಮ್ಮಾಯಿ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿಯನ್ನು ಹಚ್ಚಿಕೊಂಡಿದ್ದಾರೆ.
ಬೊಮ್ಮಾಯಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದು, ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ ಅವರ ಅಂತ್ಯಕ್ರಿಯೆಯಲ್ಲಿ ಸಹ ಭಾಗಿಯಾಗಿದ್ದರು, ನಂತರ ಬೂಸ್ಟರ್ ಡೋಸ್ ಕೊರೋನಾ ಲಸಿಕೆ ಕಾರ್ಯಕ್ರಮ ಉದ್ಘಾಟಿಸಿದರು, ಆಡಳಿತ ಸುಧಾರಣೆ ಕುರಿತು ಸಭೆ ನಾ ಸಹ ನಡೆಸಿದರು. ಈ ನಡುವೆ ಕೊರೋನಾ ಪಾಸಿಟಿವ್ ಬಂದಿರುವುದಾಗಿ ತಿಳಿದು ಬಂದಿದ್ದು, ಈಗಾಗಲೇ ಕಂದಾಯ ಸಚಿವ ಆರ್ ಅಶೋಕ್, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿ ಸಿ ನಾಗೇಶ್ ರವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಸಿ ಎಂ ಬೊಮ್ಮಾಯಿರವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕಡಿಮೆ ಪ್ರಮಾಣದ ಕೊರೋನಾ ಸೋಂಕು ತಗುಲಿದೆ, ಹೋಮ್ ಇಸೋಲೇಶನ್ ಆಗಿದ್ದು, ನನ್ನ ಆರೋಗ್ಯ ಸ್ಥಿರವಾಗಿದೆ. ನನ್ನ ಸಂಪರ್ಕದಲ್ಲಿ ಇದ್ದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದಿದ್ದಾರೆ.
ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…
ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…
ಯಮುನೋತ್ರಿ, ಗಂಗೋತ್ರಿ, ಕೇದರ್ನಾಥ್ ಮತ್ತು ಬದರಿನಾಥ್ ಪವಿತ್ರ ಚಾರ್ ಧಾಮ್ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…
ಮಹಿಳೆಯರು ತುಟಿಗೆ ಹಚ್ಚುವ ಕೆಂಪು ಲಿಪ್ ಸ್ಟಿಕ್ ಬಳಕೆಯ ಮೇಲೆ ಉತ್ತರ ಕೊರಿಯಾದಲ್ಲಿ ಕಟ್ಟುನಿಟ್ಟಾದ ನಿಷೇಧ ವಿಧಿಸಿದೆ.
ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…
ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ಬಿಜೆಪಿ ಗೆದ್ದರೆ, ಮಮತಾ ಬ್ಯಾನರ್ಜಿ, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ, ಆರ್ಜೆಡಿ ನಾಯಕ ತೇಜಸ್ವಿ…