ಬೆಂಗಳೂರು,ಡಿ.24: ಹಣಕಾಸು ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ನಡೆದಿದ್ದ ಗಲಾಟೆ ಸಂಬಂಧ ಚಂದ್ರಲೇಔಟ್ ಠಾಣೆ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ. ಚಂದ್ರಲೇಔಟ್ ಠಾಣೆ ವ್ಯಾಪ್ತಿಯ 60 ಅಡಿ ರಸ್ತೆಯಲ್ಲಿ ಡಿ.18ರಂದು ಹರೀಶ್ ಮತ್ತು ಶರತ್ ಗುಂಪುಗಳ ನಡುವೆ ಹಣಕಾಸು ವಿಚಾರಕ್ಕೆ ಮನಸ್ತಾಪ ಉಂಟಾಗಿ ಜಗಳ ನಡೆದಿತ್ತು.
ಜಗಳದ ಸಂದರ್ಭದಲ್ಲಿ ಎರಡು ಗುಂಪಿನವರು ಲಾಂಗ್ನಿಂದ ಹೆದರಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಂದಿನ ಘಟನೆ ಸಂಬಂಧ ಚಂದ್ರಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಮಂದಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.ತ್ತು. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ಎಂಟು