News Karnataka Kannada
Monday, April 29 2024
ಬೆಂಗಳೂರು ನಗರ

ಹಿಜಾಬ್ ವಿವಾದವನ್ನು ಕಾಂಗ್ರೆಸ್ ತನ್ನ ಅನುಕೂಲಕ್ಕೆ ತಕ್ಕಂತೆ ಬಳಸುತ್ತಿದೆ: ಸಚಿವ ಈಶ್ವರಪ್ಪ

K'taka police gives clean chit to ex-minister Eshwarappa in contractor's suicide case
Photo Credit :

ರಾಜ್ಯದಲ್ಲಿ ಹಿಜಾಬ್ ಸಂಘರ್ಷ ತಾರಕಕ್ಕೇರಿ, ಇದೀಗ ತಣ್ಣಗಾಗಿದೆ. ಆರಂಭದಲ್ಲಿ ಆರು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಾಗಲೇ ಸಮಸ್ಯೆ ಬಗೆಹರಿಸಬಹುದಿತ್ತು. ಆಗ ಈ ಪ್ರಕರಣ ಇಷ್ಟು ದೊಡ್ಡದಾಗುತ್ತಿರಲಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಆರಂಭದಲ್ಲೇ ಇದನ್ನು ನಿಲ್ಲಿಸಬಹುದಿತ್ತು. ಶಾಂತಿಯುತವಾಗಿ ಬಗೆಹರಿಸಿಕೊಳ್ಳಬಹುದಿತ್ತು ಎನ್ನುವುದು ನನ್ನ ಅಭಿಪ್ರಾಯ. ಕಾಂಗ್ರೆಸ್ ಇದನ್ನು ರಾಜಕೀಯವಾಗಿ ತನ್ನ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಈ ರೀತಿ ಸಮಸ್ಯೆಗಳನ್ನು ಸೂಕ್ಷ್ಮ ರೀತಿಯಲ್ಲಿ ಬಗೆಹರಿಸಬೇಕಾಗುತ್ತದೆ. ಸಮವಸ್ತ್ರದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕಿತ್ತು. ಅದನ್ನು ಮಾಡಲು ಸಾಧ್ಯವಾಗಿಲ್ಲ. ಇದನ್ನೇ ಕೆಲವರು ಲಾಭದ ಅಂಶ ಮಾಡಿಕೊಂಡರು ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು