News Karnataka Kannada
Monday, April 29 2024
ಬೆಂಗಳೂರು ನಗರ

ಹಿಜಾಬ್‌ ವಿವಾದ: ಹೈಕೋರ್ಟ್ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ- ಯು.ಟಿ.ಖಾದರ್

Nothing wrong in students cleaning toilets: UT Khader
Photo Credit :

ಬೆಂಗಳೂರು : ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದ್ದ ಹಿಜಾಬ್​ ವಿಚಾರವಾಗಿ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಹಿಜಾಬ್ ಧರಿಸಲು ಅವಕಾಶ ಕೋರಿದ್ದ ಅರ್ಜಿಗಳ ವಜಾ ಮಾಡಿದೆ.

ಈ ಬಗ್ಗೆ ಕಾಂಗ್ರೆಸ್ ನಾಯಕ ಯು.ಟಿ.ಖಾದರ್ ಮಾತನಾಡಿದ್ದು, ಹೈಕೋರ್ಟ್ ತೀರ್ಪನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ ತೀರ್ಪನ್ನು ಉಲ್ಲಂಘಿಸಲು ಆಗಲ್ಲ. ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಆದರೆ ಮಕ್ಕಳ ಶಿಕ್ಷಣಕ್ಕೆ ಸಮಸ್ಯೆಯಾಗಬಾರದು. ಶಾಲೆಯ ಒಳಗೆ ಧರಿಸುವುದಕ್ಕೆ ಅವಕಾಶವಿಲ್ಲ. ಶಾಲೆಯ ಆವರಣದವರೆಗೆ ಧರಿಸಬಹುದು. ಶಾಲೆಗಳ ಸಿಡಿಸಿಗೆ ಅವಕಾಶ ಕೊಟ್ಟಿದೆ. ನ್ಯಾಯಾಲಯದ ತೀರ್ಪನ್ನು ನಾವು ಒಪ್ಪಿಕೊಳ್ಳಬೇಕು. ಮಕ್ಕಳು ಶಿಕ್ಷಣದ ಕಡೆ ಗಮನಹರಿಸಲಿ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು