ಬೆಂಗಳೂರು : ತಮಿಳುನಾಡಿನಲ್ಲಿ ಇಂಡಿಯನ್ ಏರ್ಫೋರ್ಸ್ ಹೆಲೆಕ್ಯಾಪ್ಟರ್ ದುರಂತದಲ್ಲಿ ಹುತಾತ್ಮನಾದ ಲ್ಯಾನ್ಸ್ ನಾಯಕ್ ಬಿ.ಸಾಯಿತೇಜ ಪಾರ್ಥಿವ ಶರೀರ ಇಂದು ಯಲಹಂಕದ ವಾಯುನೆಲೆಗೆ ಆಗಮಿಸಿದಾಗ ಏರ್ಪೋರ್ಸ್ ನಹಿರಿಯ ಅಧಿಕಾರಿಗಳು ಪಾರ್ಥಿವ ಶರೀರವನ್ನು ಬರಮಾಡಿಕೊಂಡರು.
ಸಾಯಿ ತೇಜ ಪಾರ್ಥಿವ ಶರೀರವನ್ನು ಐದು ನಿಮಿಷಗಳ ಕಾಲ ಯಲಹಂಕ ಏರ್ಪೋರ್ಸ್ ನಲ್ಲೆ ಇಟ್ಟು ಗೌರವ ಸಲ್ಲಿಸಲಾಯಿತು. ನಂತರ ಯಲಹಂಕದಿಂದ ನಗರದ ಕಮ್ಯಾಂಡೋ ಆಸ್ಪತ್ರೆಗೆ ಲ್ಯಾನ್ಸ್ ನಾಯಕ್ ಸಾಯಿತೇಜ ಪಾರ್ಥಿವ ಶರೀರವನ್ನು ಸಾಗಿಸಲಾಯಿತು.
ಇಂದು ಪಾರ್ಥಿವ ಶರೀರವನ್ನು ಬೆಂಗಳೂರಿನ ಕಮ್ಯಾಂಡೋ ಆಸ್ಪತ್ರೆಯಲ್ಲಿಡಲಾಗುವುದು. ನಾಳೆ ಏರ್ಪೋರ್ಸ್ ನ ಹಿರಿಯ ಅಧಿಕಾರಿಗಳ ಸಮಕ್ಷಮದಲ್ಲಿ ಸಾಯಿತೇಜ ಪಾರ್ಥಿವ ಶರೀರವನ್ನು ಆಂದ್ರಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿಗೆ ರವಾನಿಸಲಾಗುವುದು .ಇದಕ್ಕೆ ಪೂರಕವಾಗಿ ಹಿರಿಯ ಅಧಿಕಾರಿಗಳು ಸಕಲ ಸಿದ್ಧತೆ ನಡೆಸಿಕೊಂಡಿದ್ದಾರೆ. ನಾಳೆ ಸಾಯಿತೇಜ ತವರೂರಿನಲ್ಲಿ ಅಂತಿಮವಿಧಿವಿಧಾನ ನೆರವೇರಲಿದೆ.
ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…
ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.
ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.
ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…
ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…