ಹೊಸ ವರ್ಷಾಚರಣೆಗೆ ಟಫ್‌ ರೂಲ್ಸ್:‌ ಮಾಲ್‌, ರೆಸ್ಟೋರೆಂಟ್‌ ಎಲ್ಲವೂ ಬಂದ್

ಕೊರೋನಾ ಸೋಂಕಿನ ರೂಪಾಂತರಿ ಪಿಡುಗು ಓಮಿಕ್ರಾನ್‌ ನ ಕರಿನೆರಳು ಈ ಬಾರಿಯ ಹೊಸ ವರ್ಷಾಚರಣೆಯ ಮೇಲೆ ಬಿದ್ದಿದೆ.
ಸೋಂಕು ಹರಡುವ ಭೀತಿಯಿಂದ ರಾಜ್ಯ ಸರ್ಕಾರ ಸಿಲಿಕಾನ್‌ ಸಿಟಿಯಲ್ಲಿ ನೈಟ್‌ ಕರ್ಫ್ಯೂ ಜಾರಿಗೊಳಿಸಿದೆ.

ಇದರಂತೆ ಇಂದು ಸಂಜೆ 6ರಿಂದ ನಾಳೆ ಮುಂಜಾನೆ 5ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲಾಗಿದೆ.

ನಗರದ ಸಾರ್ವಜನಿಕ ಸ್ಥಳಗಳು, ಪಾರ್ಕ್‌, ಮೈದಾನ, ವಸತಿ ಸಂಕೀರ್ಣ, ಖಾಸಗಿ ಕ್ಲಬ್‌ ಗಳಲ್ಲಿ ಯಾವುದೇ ರೀತಿಯ ಆಚರಣೆಗೆ ಅವಕಾಶ ನೀಡಿಲ್ಲ. ಇನ್ನು ಹೊಟೇಲ್‌, ಪಬ್‌, ಬಾರ್‌, ಮಾಲ್‌, ರೆಸ್ಟೋರೆಂಟ್‌ ಗಳಲ್ಲಿ ಕೂಡ ಯಾವುದೇ ಸಂಭ್ರಮಾಚರಣೆ ಮಾಡುವಂತಿಲ್ಲ.

ಎಲ್ಲಾ ಮಳಿಗೆಗಳು ನೈಟ್‌ ಕರ್ಫ್ಯೂಗೆ ಮುನ್ನವೇ ಬಂದ್‌ ಮಾಡಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್‌ ಪಂತ್‌ ಆದೇಶಿಸಿದ್ದಾರೆ. ರಾತ್ರಿ 10ರ ಬಳಿಕ ಅನಾವಶ್ಯಕವಾಗಿ ಓಡಾಡಿದ್ರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು.

Sneha Gowda

Recent Posts

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ‌ ಏ.28 ರಂದು “ಆಟಿಸಂ ಜಾಗೃತಿ”ಕುರಿತು ಎಕ್ಷಪ್ಸನಲ್ ಕಾರ್ಯಕ್ರಮ

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್‌ ಪ್ರೈಸಸ್‌ ಹಾಗೂ ಸ್ಪೇಷಲ್‌ ಪೇರೆಂಟ್ಸ್‌ ಸಪೋರ್ಟ್‌ ಗ್ರೂಪ್‌ ಅವರ ಸಹಯೋಗದೊಂದಿಗೆ Aibha association…

7 hours ago

ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ : ಎಸ್‌ಐಟಿ ತನಿಖೆ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ…

7 hours ago

ಒಂದೇ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ, ಪ್ರಿಯಾಂಕ ಅಬ್ಬರ

ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ…

7 hours ago

ಮೆಂಟಲ್ ಸೂರಿ ಹತ್ಯೆ ಕೇಸ್‌ : ಮೃತನ ಮಗನೂ ಸೇರಿ ಮೂವರ ಬಂಧನ

ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್‌ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…

8 hours ago

ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ರವಾನೆ : ಮುಸ್ಲಿಂ ಯುವಕನಿಗೆ ಬಿತ್ತು ಧರ್ಮದೇಟು

17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದನ್ನು ರೆಡ್‌ ಹ್ಯಾಂಡ್‌ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…

8 hours ago

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…

9 hours ago