ನಾಡಿನ ಸಮಸ್ತ ಜನತೆಗೆ ಹೋಳಿ ಹಬ್ಬದ ಹಾರ್ದಿಕ ಶುಭಾಶಯಗಳು.
ಕೆಟ್ಟದನ್ನು ದಹಿಸಿ, ಒಳ್ಳೆಯದನ್ನು ಉಳಿಸಿಕೊಳ್ಳಿ ಎಂಬ ಸಂದೇಶ ಸಾರುವ ಈ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸೋಣ. ನಮ್ಮೆಲ್ಲರ ಜೀವನಗಳಲ್ಲಿ ಆರೋಗ್ಯ, ಸಮೃದ್ಧಿ, ಸಂತಸ, ಸಂಭ್ರಮದ ಬಣ್ಣಗಳೇ ಸದಾ ತುಂಬಿರಲಿ.#HappyHoli pic.twitter.com/3ZFnOIlP0U
— Basavaraj S Bommai (@BSBommai) March 18, 2022
ಬೆಂಗಳೂರು : ಹೋಳಿ ಹಬ್ಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಡಿನ ಜನತೆಗೆ ಶುಭ ಕೋರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ನಾಡಿನ ಸಮಸ್ತ ಜನತೆಗೆ ಹೋಳಿ ಹಬ್ಬದ ಹಾರ್ದಿಕ ಶುಭಾಶಯಗಳು.ಕೆಟ್ಟದನ್ನು ದಹಿಸಿ, ಒಳ್ಳೆಯದನ್ನು ಉಳಿಸಿಕೊಳ್ಳಿ ಎಂಬ ಸಂದೇಶ ಸಾರುವ ಈ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸೋಣ. ನಮ್ಮೆಲ್ಲರ ಜೀವನಗಳಲ್ಲಿ ಆರೋಗ್ಯ, ಸಮೃದ್ಧಿ, ಸಂತಸ, ಸಂಭ್ರಮದ ಬಣ್ಣಗಳೇ ಸದಾ ತುಂಬಿರಲಿ.