News Karnataka Kannada
Friday, May 03 2024
ಬೆಂಗಳೂರು ನಗರ

7.50 ದಶಲಕ್ಷ ಲೀಟರ್ ಸಾಮರ್ಥ್ಯದ ಜಲ ಸಂಗ್ರಹಾರ ಲೋಕಾರ್ಪಣೆ ಮಾಡಿದ ಸಿಎಂ

Bommai
Photo Credit :

ಬೆಂಗಳೂರು: ಪ್ರತಿಯೊಬ್ಬರೂ ನೀರನ್ನು ವ್ಯರ್ಥ ಮಾಡದೇ ಸದುಪಯೋಗ ಪಡಿಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಜಗದೀಶ್ ನಗರದಲ್ಲಿ 7.50 ದಶಲಕ್ಷ ಲೀಟರ್ ಸಾಮರ್ಥ್ಯದ ಚೌಕಾಕಾರದ ನೆಲಮಟ್ಟದ ಜಲ ಸಂಗ್ರಹಾರವನ್ನು ಲೋಕಾರ್ಪಣೆ ನೆರವೇರಿಸಿ ಮಾತನಾಡಿದರು.

ಈ ಯೋಜನೆಯಿಂದ ಒಂಭತ್ತು ಪ್ರಮುಖ ಬಡಾವಣೆಗಳಿಗೆ ನೀರನ್ನು ಒದಗಿಸಲಾಗುವುದು. ಕೆ.ಆರ್.ಪುರಂನ ಸಮಗ್ರ ಅಭಿವೃದ್ಧಿಗೆ ದಾಖಲೆಯ ಕೆಲಸಗಳನ್ನು ಸಚಿವ ಬಿ.ಎ.ಬಸರಾಜ ಅವರು ಮಾಡಿದ್ದು, ಆ ಪೈಕಿ ಜಿ.ಎಲ್.ಆರ್ ಕೆಲಸವೂ ಒಂದು. ಜನಪರ, ಜನರ ಬಗ್ಗೆ ಕಳಕಳಿ ಇರುವ ಜನ ಸೇವಕರಾಗಿ ಕೆಲಸವನ್ನು ಭೈರತಿ ಬಸವರಾಜ ಅವರು ಮಾಡುತ್ತಿದ್ದಾರೆ ಎಂದರು.

ಸಚಿವರಾದ ಬಿ.ಎ. ಬಸವರಾಜ, ಡಾ: ಕೆ.ಸುಧಾಕರ್, ಎಸ್.ಟಿ.ಸೋಮಶೇಖರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು