ಬೆಂಗಳೂರು: 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು.
ಬಳಿಕ ರಾಜ್ಯದ ಸಮಸ್ತ ಜನತೆಗೆ ಸ್ವಾ 75ನೇ ಸ್ವಾತಂತ್ರ್ಯ ದಿನಾಚರಣೆತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ನಾಡಿನ ಜನತೆಯನ್ನುದ್ದೇಶಿಸಿ ಮಾತನಾಡಿದ ಸಿಎಂ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿ ಶಾಂತಿಯ, ಸಹಬಾಳ್ವೆಯ, ಸಮಾನತೆಯ, ಸಮೃದ್ಧಿಯ, ಏಕತೆಯ ಕರ್ನಾಟಕದಿಂದ ನವ ಭಾರತವನ್ನು ನಿರ್ಮಿಸಲು ಶ್ರಮಿಸೋಣ ಎಂದರು.
ಭಾರತದ 76 ನೇ ಸ್ವಾತಂತ್ರ್ಯ ದಿನಾಚರಣೆ, ಬೆಂಗಳೂರು.#ಸ್ವಾತಂತ್ರ್ಯದಿನ https://t.co/lJNvfXZMnk
— CM of Karnataka (@CMofKarnataka) August 15, 2022