ಬೆಂಗಳೂರು: ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ಅವರು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.
ಪ್ರಸ್ತುತ ಅವರು ದಾವಣಗೆರೆ ಉತ್ತರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ವಿಚಿತ್ರವೆಂದರೆ ಅವರು ತಮ್ಮ ಸಂಬಂಧಿಕರಿಗೂ ಟಿಕೆಟ್ ಪಡೆಯುವ ಪ್ರಯತ್ನ ಮಾಡಿಲ್ಲ. ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ್ ಈ ಬಾರಿ ಈ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇರುವುದರಿಂದ ರವೀಂದ್ರನಾಥ್ ಅವರು ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.
ಮತ್ತೊಬ್ಬ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಕೂಡ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದ ಕೆಲವೇ ಗಂಟೆಗಳ ನಂತರ ಅವರು ಈ ಘೋಷಣೆ ಮಾಡಿದ್ದಾರೆ.
ಬಿಜೆಪಿ ಮೂಲಗಳ ಪ್ರಕಾರ, ರಾಜ್ಯ ಸರ್ಕಾರವು ಬಲವಾದ ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿರುವುದರಿಂದ ಚುನಾವಣೆಯಲ್ಲಿ ಸೋಲುವ ಭಯದಿಂದ ಅನೇಕ ಹಿರಿಯ ನಾಯಕರು ಸ್ಪರ್ಧೆಯಿಂದ ಹೊರಗುಳಿಯುತ್ತಿದ್ದಾರೆ.
ಪಟ್ಟಣದ ವಿವಿಧ ವಾರ್ಡ್ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…
ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…
ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.
ಉತ್ತರ ಪ್ರದೇಶದ ಪಿಲಿಬಿತ್ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…
ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…