ಬೆಂಗಳೂರು: ಜುಲೈ 3ರಿಂದ ಜು.14ರವರೆಗೆ ವಿಧಾನಮಂಡಲ ಅಧಿವೇಶನ ನಡೆಯುತ್ತದೆ ಎಂದು ಬೆಂಗಳೂರಿನಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದರು. ಜೂ.3ರಂದು ಮಧ್ಯಾಹ್ನ 12 ಗಂಟೆಗೆ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಎಷ್ಟು ಮಸೂದೆಗಳು ಮಂಡನೆ ಆಗಲಿದೆ ಎಂದು ನಾಳೆ ಗೊತ್ತಾಗಲಿದೆ. ಅಧಿವೇಶನ ಸೌಹಾರ್ದಯುತವಾಗಿ ನಡೆಸಬೇಕು ಎಂದರು.
ನಾಳೆಯಿಂದ ವಿಧಾನ ಮಂಡಲ ಅಧಿವೇಶನ- ಯು.ಟಿ.ಖಾದರ್
Photo Credit :
Twitter
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.